ಬಂಟ್ವಾಳ

ಬಿರುಗಾಳಿ ಹಾನಿ ಸಂತ್ರಸ್ತರಿಗೆ ಪ್ರಾಕೃತಿಕ ವಿಕೋಪ ನಿಧಿಯಿಂದ ಚೆಕ್ ವಿತರಣೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಬಿರುಗಾಳಿ ಹಾನಿ ಸಂತ್ರಸ್ತರಿಗೆ ಪ್ರಾಕೃತಿಕ ವಿಕೋಪ ನಿಧಿಯಿಂದ ಚೆಕ್ ವಿತರಣೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನಡೆಸಿದರು. ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಡಗಕಜೆಕಾರ್, ತೆಂಕಕಜೆಕಾರ್, ಕಾವಳಮೂಡೂರು, ಉಳಿ, ಪಿಲಾತಬೆಟ್ಟು, ಇರ್ವತ್ತೂರು,ಸಂಗಬೆಟ್ಟು,ರಾಯಿ ಹಾಗೂ ಬಂಟ್ವಾಳ ಮತ್ತು ಪಾಣೆಮಂಗಳೂರು ಹೋಬಳಿಗಳ ಗ್ರಾಮಗಳ 110 ಜನ ಸಂತ್ರಸ್ತರಿಗೆ 5.93 ಲಕ್ಷ ರೂ ಮೊತ್ತದ ಚೆಕ್ ವಿತರಿಸಲಾಯಿತು.

ಸಂಗಬೆಟ್ಟು ಅಧ್ಯಕ್ಷರಾದ ಸತೀಶ್ ಪೂಜಾರಿ, ರಾಯಿ ಪಂ. ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ, ಪಿಲಾತಬೆಟ್ಟು ಅಧ್ಯಕ್ಷರಾದ ಹರ್ಷಿಣಿ ಪುಷ್ಪಾನಂದ, ಉಳಿ ಪಂ.ಅಧ್ಯಕ್ಷರಾದ ಸುರೇಶ್ ಮೈರ, ಕಾವಳಮೂಡೂರು ಪಂ.ಉಪಾಧ್ಯಕ್ಷರಾದ ಅಜಿತ್ ಶೆಟ್ಟಿ, ಇರ್ವತ್ತೂರು ಪಂ.ಸದಸ್ಯ ಶುಭಕರ, ಪಂ.ಸದಸ್ಯರಾದ ಶೇಷಗಿರಿ ಪೂಜಾರಿ, ಬಡಗಕಜೆಕಾರು ಪಂ.ಸದಸ್ಯರಾದ ಸತೀಶ್,  ಕಂದಾಯ ನಿರೀಕ್ಷಕರಾದ ಸಂತೋಷ್, ವಿಜಯ್. ಆರ್, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಕುಮಾರ್.ಟಿ.ಸಿ, ವಂದನಾ, ನಿಶ್ಮಿತಾ, ಚೆನ್ನಬಸವ ಅಲ್ಲಗೊಳ, ಆಶಾ ಮೆಹಂದಲೆ, ಸ್ವಾತಿ, ಪ್ರವೀಣ್, ವಿಜೇತ, ಅಶ್ವಿನಿ, ಮತ್ತಿಹಳ್ಳಿ ಪ್ರಕಾಶ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ