www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಜೆಸಿಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬಿ.ಸಿ.ರೋಡಿನ ಪ್ರೀತಿ ಕಮ್ಯುನಿಕೇಷನ್ ನ ಕವಿತಾ ಕೇಶವ್ ರವರಿಗೆ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭ ಜೆಸಿಐ ಅಧ್ಯಕ್ಷ ಹರಿಪ್ರಸಾದ್ ಕುಲಾಲ್, ಪೂರ್ವಾಧ್ಯಕ್ಷರಾದ ರಾಮಚಂದ್ರ ರಾವ್, ಕೋಶಾಧಿಕಾರಿ ಗಾಯತ್ರಿ ಲೋಕೇಶ್, ಉಪಾಧ್ಯಕ್ಷರಾದ ರವೀಂದ್ರ ಕುಕ್ಕಾಜೆ, ಸದಸ್ಯರಾದ ಡಾ. ವಿನಾಯಕ್, ರಮ್ಯವಿನಾಯಕ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜೇಸಿ ಜೋಡುಮಾರ್ಗ ನೇತ್ರಾವತಿಯಿಂದ ಯುವ ಉದ್ಯಮಿ ಕವಿತಾ ಕೇಶವ್ ಅವರಿಗೆ ಗೌರವಾರ್ಪಣೆ"