ಜಿಲ್ಲಾ ಸುದ್ದಿ

ಟೋಲ್ ಗೇಟ್ ಸಂಬಂಧಿಸಿ ಮಂಗಳವಾರ ಸಭೆ: ಬಂಟ್ವಾಳದಲ್ಲಿ ಸಂಸದ ನಳಿನ್

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಟೋಲ್ ಗೇಟ್ ಸಮಸ್ಯೆಗೆ ಸಂಬಂಧಿಸಿ ಮಂಗಳವಾರ ಅಧಿಕಾರಿಗಳ ಸಭೆ ನಡೆಯಲಿದೆ, ಇದರಲ್ಲಿ ಈ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ಅಮ್ಮುಂಜೆಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬ್ರಹ್ಮರಕೂಟ್ಲು ಮತ್ತು ಸುರತ್ಕಲ್ ಟೋಲ್ ಗೇಟ್ ತೆರವಿನ ಕುರಿತು ಈಗಾಗಲೇ ಜನರಿಗೆ ಆಕ್ಷೇಪಗಳಿವೆ. ತಲಪಾಡಿ, ಹೆಜಮಾಡಿಯಲ್ಲಿ ಎರಡು ಟೋಲ್ ಗಳು ಹಾಗೂ ಬ್ರಹ್ಮರಕೂಟ್ಲು ಮತ್ತು ಎನ್.ಐ.ಟಿ.ಕೆ. (ಸುರತ್ಕಲ್)ನಲ್ಲಿ ಟೋಲ್ ಗಳು ವಿವಿಧ ರಸ್ತೆ ನಿರ್ಮಾಣ ಕಂಪನಿಗಳು ಮಾಡಿವೆ. ಈ ಸಮಸ್ಯೆಗಳ ಕುರಿತು ಮಂಗಳೂರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಂದಾಗ ವಿವರಿಸಿದ್ದೆ. ಕಾನೂನಾತ್ಮಕ ತೊಡಕುಗಳು ಇಲ್ಲಿವೆ. ನವಯುಗ ಮತ್ತು ಇರ್ಕಾನ್ ಎರಡೂ ಕಂಪನಿಗಳು ಟೋಲ್ ಮಾಡಿವೆ. ಇದರ ನಿರ್ವಹಣೆ ಮತ್ತು ತೊಡಕುಗಳ ಪರಿಹಾರಕ್ಕಾಗಿ ಅಧಿಕಾರಿಗಳ ಸಭೆ ಮಂಗಳವಾರ ಮಧ್ಯಾಹ್ನ ನಡೆಯುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ