Categories: ಬಂಟ್ವಾಳ

ಬಂಟ್ವಾಳದಲ್ಲಿ ಸಿರಿ ಮಾರಾಟ ಮೇಳ ಆರಂಭ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳನ್ಯೂಸ್ ವರದಿ

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಸಿರಿ ಮಾರಾಟ ಮೇಳ ಆಯೋಜಿಸಲಾಗಿದೆ‌. ಬಂಟ್ವಾಳದ ಶ್ರೀ ಮಂಜುನಾಥೇಶ್ವರ ಸಭಾಂಗಣದ ಸಮೀಪ ನಡೆದ ಕಾರ್ಯಕ್ರಮವನ್ನು ಬ್ಯಾಂಕ್ ಆಫ್ ಬರೋಡಾ ಪ್ರಧಾನ ವ್ಯವಸ್ಥಾಪಕಿ ಗಾಯತ್ರಿ ಆರ್. ಮತ್ತು ಉಪವ್ಯವಸ್ಥಾಪಕ ಗೋಪಾಲಕೃಷ್ಣ  ಉದ್ಘಾಟಿಸಿದರು.

ಜಾಹೀರಾತು

ಏಪ್ರಿಲ್ 6 ರವರೆಗೆ ಮೇಳ ನಡೆಯಲಿದೆ. ಸಿರಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ ಮೇಳದ ಕುರಿತು ಮಾಹಿತಿ ನೀಡಿದರು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಜಯಾನಂದ, ಬಿ.ಸಿ.ರೋಡ್ ಶಾಖೆ ಮೆನೇಜರ್ ರಂಜಿತ್, ಜಕ್ರಿಬೆಟ್ಟು ಶಾಖೆ ಮೆನೇಜರ್ ಉದಯ ಪ್ರಕಾಶ್ ಉಪಸ್ಥಿತರಿದ್ದರು. ಬಂಟ್ವಾಳ ಮೇಲ್ವಿಚಾರಕಿ ಮಮತಾ ಸ್ವಾಗತಿಸಿದರುಮಾರುಕಟ್ಟೆ ಹಿರಿಯ ಪ್ರಬಂಧಕ ಸುಧಾಕರ್ ವಂದಿಸಿದರು.. ಮಾರುಕಟ್ಟೆ ಪ್ರಬಂಧಕ ಸಂದೇಶ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ