ಸರ್ಕಾರಿ ಕಚೇರಿ

ಏ.1ರಿಂದ10 ರವರೆಗೆ ಬಂಟ್ವಾಳದಲ್ಲಿ ಪಹಣಿ ವಿತರಣೆ ಇರುವುದಿಲ್ಲ: ತಹಶೀಲ್ದಾರ್

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಪಹಣಿಗಳಿಗೆ ಡಿಜಿಟಲ್ ಸಹಿ ಇರುವ ಕಾರಣ ಎಪ್ರಿಲ್ 1 ರಿಂದ  10 ರವರೆಗೆ ಪಹಣಿ ವಿತರಣೆ ಇರುವುದಿಲ್ಲ. ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕಾರ್ಯಾಚರಿಸುವ ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಪ್ರಕ್ರಿಯೆ ಇರುವ ಕಾರಣ ಎಪ್ರಿಲ್ 1 ರಿಂದ 10 ರವರೆಗೆ ಪಹಣಿ ವಿತರಣೆ ಇರುವುದಿಲ್ಲ.ಭೂಮಿ‌‌ ಶಾಖೆ, ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತ ಗೊಳ್ಳಲಿವೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ