ಬಂಟ್ವಾಳ

ಮೂರ್ತೆದಾರರ ಸೇವಾ ಸಹಕಾರಿ ಸಂಘ ಶಂಭೂರು ವತಿಯಿಂದ 1 ಲಕ್ಷ ರೂ ವಿಮೆ ವಿತರಣೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಅಪಘಾತದಲ್ಲಿ ಮೃತಪಟ್ಟಿರುವ ಮೂರ್ತೆದಾರರ ಸೇವಾ ಸಹಕಾರಿ ಸಂಘ ಶಂಭೂರು ಸಂಘದ ಸದಸ್ಯ ಪ್ರಕಾಶ್ ಕೆದ್ದೇಲ್ ಅವರಿಗೆ ಸಂಘದ ವತಿಯಿಂದ 1 ಲಕ್ಷ ರೂ ಪರಿಹಾರ ವಿಮೆಯನ್ನು ಅವರ ಪತ್ನಿ ದಾಕ್ಷಾಯಿಣಿ ಅವರಿಗೆ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ವಿತರಿಸಿದರು.

ಈ ಸಂದರ್ಭ ಸಂಘದ ಉಪಾಧ್ಯಕ್ಷ ಮಾಧವ ಕರ್ಬೆಟ್ಟು, ನಿರ್ದೇಶಕರಾದ ಶ್ರೀಶ ರಾಯಸ, ಮೋನಪ್ಪ ಪೂಜಾರಿ ಬೊಂಡಾಲ, ನಾರಾಯಣ ಪೂಜಾರಿ ಕೇದಿಗೆ, ನರಿಕೊಂಬು ಗ್ರಾಪಂ ಸದಸ್ಯರಾದ ರಂಜಿತ್ ಕೆದ್ದೇಲು, ಚೇತನ್ ಏಲಬೆ, ಸ್ಥಳೀಯರಾದ ಕೊರಗಪ್ಪ ಪೂಜಾರಿ ಕೆದ್ದೇಲ್, ಬಾಲಕೃಷ್ಣ ಬೋರುಗುಡ್ಡೆ, ಕೇಶವ ಕೆದ್ದೇಲ್, ಕಾರ್ಯದರ್ಶಿ ಯೋಗೀಶ್ ಅಮೀನ್, ಸಿಬ್ಬಂದಿ ಕೃತೀಕ್ಷಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ