ವಿಟ್ಲ: ಮನೆ ಹಿಂಭಾಗದ ಮರಕ್ಕೆ ನೇಣುಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಮಠ ಕೊಪ್ಪಳ ಎಂಬಲ್ಲಿ ನಡೆದಿದೆ. ಕಾಶಿಮಠ ಕೊಪ್ಪಳ ನಿವಾಸಿ ಸಂಜೀವ ಶೆಟ್ಟಿ (65) ಮೃತಪಟ್ಟವರು. ರಾತ್ರಿ ಎಂದಿನಂತೆ ಮನೆಯಲ್ಲಿ ಮಲಗಿದ್ದವರು ಬೆಳಗ್ಗೆ ಮನೆಯ ಹೊರಗಿನ ಮರಕ್ಕೆ ನೇಣುಬಿಗಿದುಕೊಂಡಿದ್ದರು. ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ"