ರಮಾನಾಥ ರೈ ನೇತೃತ್ವದ ಬಂಟ್ವಾಳ ಕಂಬಳಕ್ಕೆ ಅದ್ದೂರಿ ಚಾಲನೆ

FOR ADVERTISEMENTS PLEASE CONTACT: HARISH MAMBADY, 9448548127

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಈ ಸೀಸನ್ ನ ಕೊನೆಯ ಕಂಬಳವಾಗಿರುವ ಬಂಟ್ವಾಳ ತಾಲೂಕಿನ ನಾವೂರಿನಲ್ಲಿ 11ನೇ ವರ್ಷದ ಮೂಡೂರು ಪಡೂರು ಹೆಸರಿನ ಬಂಟ್ವಾಳ ಕಂಬಳಕ್ಕೆ ಅದ್ದೂರಿಯ ಚಾಲನೆ ದೊರಕಿದೆ.

ಸೊಲೂರು ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ  ವಿಖ್ಯಾತಾನಂದ ಸ್ವಾಮೀಜಿ ಉದ್ಘಾಟಿಸಿ, ಶುಭ ಹಾರೈಸಿದರು. ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿ, ಭಾವೈಕ್ಯಕ್ಕೆ ಕಂಬಳ ಮುನ್ನುಡಿಯಾಗಲಿ ಎಂದು ಆಶಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪಿಯೂಸ್ ಎಲ್. ರೋಡ್ರಿಗಸ್ ಮುಂದಾಳತ್ವದಲ್ಲಿ ಕಂಬಳ ನಡೆಯುತ್ತಿದೆ.

ಜಾಹೀರಾತು

ಕಂಬಳ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈಅಧ್ಯಕ್ಷತೆ ವಹಿಸಿದ್ದರು.ಅಲ್ಲಿಪಾದೆ ಸಂತ ಅಂತೊನಿ ಚರ್ಚ್ ಧರ್ಮಗುರು ಫೆಡ್ರಿಕ್ ಮೊಂತೆರೊ, ನಿವೃತ್ತ ತಹಸೀಲ್ದಾರ್ ಮೋಹನ ರಾವ್, ನಾವೂರು ಗ್ರಾಪಂ ಅಧ್ಯಕ್ಷ ಉಮೇಶ್ ಕುಲಾಲ್, ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಪತ್ರಕರ್ತ ವಾಲ್ಟರ್ ನಂದಳಿಕೆ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ನಾವೂರು ಗ್ರಾಪಂ ಉಪಾಧ್ಯಕ್ಷೆ ಲವೀನಾ ವಿಲ್ಮಾ ಮೋರಸ್, ಪ್ರಮುಖರಾದ ಜೆ.ಆರ್.ಲೋಬೊ, ಕಂಬಳ ಸಮಿತಿ ಸಂಚಾಲಕ ಪದ್ಮಶೇಖರ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ, ಮಾಯಿಲಪ್ಪ ಸಾಲಿಯಾನ್, ಬೇಬಿ ಕುಂದರ್, ಅವಿಲ್ ಮಿನೇಜಸ್, ಸುದರ್ಶನ್ ಜೈನ್, ಅಬ್ಬಾಸ್ ಆಲಿ ಡೆನ್ಝಿಲ್ ನೊರೊನ್ಹ, ಶಬೀರ್ ಮತ್ತಿತರರು ಇದ್ದರು. ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್ .ರೋಡ್ರಿಗಸ್ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ರಾಜೀವ ಕಕ್ಯಪದವು ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಮಾನಾಥ ರೈ ನೇತೃತ್ವದ ಬಂಟ್ವಾಳ ಕಂಬಳಕ್ಕೆ ಅದ್ದೂರಿ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*