ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಸವ ಜಯಂತಿ ಆಚರಣೆಯನ್ನು ನಡೆಸಲಾಯಿತು.

ಉಪತಹಸೀಲ್ದಾರ್  ರಾಜೇಶ್ ನಾಯ್ಕ್  ಸಭೆಯ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸಿ ಬಸವಣ್ಣನವರು 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಅವರು ಸಾಮಾಜಿಕ ತಾರತಮ್ಯ,ಲಿಂಗ ತಾರತಮ್ಯ, ಮೂಡನಂಬಿಕೆಗಳ ವಿರುದ್ಧ ಹೋರಾಡಿ ಜನರನ್ನು ಜಾಗೃತಗೊಳಿಸುವ ಕೆಲಸ ಮಾಡಿದರು. ಬಸವಣ್ಣನವರು ತಮ್ಮ ವಚನಗಳ ಮೂಲಕ ಸಾಮಾಜಿಕ ಅರಿವನ್ನು ಹರಡಿದರು ಎಂದು ಹೇಳಿದರು.

ಜಾಹೀರಾತು

ತಾಲೂಕು ಪಂಚಾಯತ್ ವ್ಯವಸ್ಥಾಪಕಿ ಶಾಂಭವಿ ತಾಲೂಕು ಕಚೇರಿ ಸಿಬ್ಬಂದಿ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಸ್ವಾಗತಿಸಿ ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.