ಬಂಟ್ವಾಳ

ರಾಯಿಯಲ್ಲಿ ಕಲ್ಲಡ್ಕ ಶ್ರೀರಾಮ ಕಾಲೇಜಿನ ಎನ್. ಎಸ್. ಎಸ್ ಶಿಬಿರ ಉದ್ಘಾಟನೆ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ರಾಯಿ ದ.ಕ.ಜಿಪಂ ಹಿ.ಪ್ರಾ.ಶಾಲೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜು ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರವನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.

ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಅಧ್ಯಕ್ಷತೆ ವಹಿಸಿದ್ದರು. ಶ್ರಮದಾನ ಉದ್ಘಾಟನೆಯನ್ನು ದುರ್ಗಾದಾಸ್ ಶೆಟ್ಟಿ ಮಾವಂತೂರ್ ನೆರವೇರಿಸಿದರು. ತಾಪಂ ಮಾಜಿ ಸದಸ್ಯ ಪ್ರಭಾಕರ ಪ್ರಭು ಮತ್ತು ಪಂಚಾಯತ್ ಉಪಾಧ್ಯಕ್ಷರಾದ  ರಶ್ಮಿತ್ ಶೆಟ್ಟಿ ಶುಭ ಹಾರೈಸಿದರು. ಗಣ್ಯರಾದ  ವಸಂತ್  ಕುಮಾರ್ ಅಣ್ಣಳಿಕೆ,  ಹರೀಶ್ ಆಚಾರ್ಯ ರಾಯಿ ,ಪಿ.ಡಿ.ಒ ಮಧು ಟಿ ಎಲ್,  ಮುಖ್ಯೋಪಾಧ್ಯಯರಾದ  ಜಯರಾಮ ಪಡ್ರೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಗೌಡ ಮಿಯಾಲು, ಧ. ಗ್ರಾ. ಯೋಜನೆಯ  ರಾಯಿ ಒಕ್ಕೂಟದ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ, ಪಂಚಾಯತ್ ಸದಸ್ಯರಾದ ಸಂತೋಷ್ ಗೌಡ ಗೊಳಿತಬೆಟ್ಟು, ಸಂತೋಷ್ ಕುಮಾರ್ ರಾಯಿ, ವೈದ್ಯಾಧಿಕಾರಿ ಡಾ. ಮನೋಣ್ಮಣಿ, ಪ್ರಮುಖರಾದ ಡೊಂಬಯ್ಯ ಅರಳ,  ಶಿಬಿರಾಧಿಕಾರಿಗಳಾದ ಯತಿರಾಜ್ ಪಿ, ದೀಕ್ಷಿತಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ