ಕನ್ಯಾನದ ಕಣಿಯೂರು ಎಂಬಲ್ಲಿ ಜೆಸಿಬಿ ವಾಹನವೊಂದು ಸೈಕಲ್ ಚಲಾಯಿಸುತ್ತಿದ್ದ ಮಹಮ್ಮದ್ ಆಖಿಲ್ ಎಂಬ ಬಾಲಕನ ಮೇಲೆರಗಿದ ಪರಿಣಾಮ, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ನಡೆದ ತರುವಾಯ, ಬಾಲಕನನ್ನು ಜೆಸಿಬಿ ಕೊಕ್ಕೆಯಿಂದ ಪಕ್ಕಕ್ಕೆ ಸರಿಸುವ ಕೃತ್ಯವನ್ನು ಚಾಲಕ ಗದಗ ಮೂಲದ ಸಾದಿಕ್ ನಡೆಸಿರುವ ವಿಷಯ ತಿಳಿದು ಸ್ಥಳೀಯರು ಒಟ್ಟಾಗಿ ಚಾಲಕನ ಹೆಡೆಮುರಿ ಕಟ್ಟಿ ಪೊಲೀಸರಿಗೆ ಒಪ್ಪಿಸಿದರು. ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸೈಕಲ್ ಚಲಾಯಿಸುತ್ತಿದ್ದ ಬಾಲಕನ ಪ್ರಾಣ ತೆಗೆದ ಜೆಸಿಬಿ"