ಬಂಟ್ವಾಳ: ಬಿ.ಸಿ.ರೋಡಿನ ಆಡಳಿತ ಸೌಧ ಮುಂಭಾಗ ಸಸಿ ನೆಡುವ ಮೂಲಕ ಕಂದಾಯ ಇಲಾಖೆ ವತಿಯಿಂದ ಪರಿಸರ ದಿನವನ್ನು ಆಚರಿಸಲಾಯಿತು. ಸಸಿ ನೆಡುವ ಕಾರ್ಯಕ್ರಮಕ್ಕೆ ಬಂಟ್ವಾಳ ತಹಸೀಲ್ದಾರ್ ಡಾ.ಸ್ಮಿತಾ ರಾಮು ಚಾಲನೆ ನೀಡಿ ಪ್ರತಿಯೊಬ್ಬರ ಆರೋಗ್ಯ ಮತ್ತು ಜೀವನಕ್ಕೆ ಪರಿಶುದ್ಧವಾದ ಗಾಳಿ ಅಗತ್ಯ ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಕಾಳಜಿ ಮೂಡಬೇಕು ಪರಿಸರ ನಾಶ ಮಾಡದೆ ಉತ್ತಮ ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗೆ ಕಾಳಜಿ ವಹಿಸಬೇಕಿದೆ ಎಂದರು. ಈ ಸಂದರ್ಭ ತಾಲೂಕು ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಂಟ್ವಾಳದಲ್ಲಿ ತಹಸೀಲ್ದಾರ್ ಅವರಿಂದ ಸಸಿ ನೆಟ್ಟು ಪರಿಸರ ದಿನಾಚರಣೆ"
Be the first to comment on "ಬಂಟ್ವಾಳದಲ್ಲಿ ತಹಸೀಲ್ದಾರ್ ಅವರಿಂದ ಸಸಿ ನೆಟ್ಟು ಪರಿಸರ ದಿನಾಚರಣೆ"