ಕಲ್ಲಡ್ಕ

ಗೋಳ್ತಮಜಲು: ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳ ಸಭೆ

ಬಂಟ್ವಾಳ: ಕಲ್ಲಡ್ಕ ಕೆ.ಸಿ.ರೋಡ್ ನಲ್ಲಿ ಗೋಳ್ತಮಜಲು ಜಿಪಂ ಕ್ಷೇತ್ರ ವ್ಯಾಪ್ತಿಯ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷ ಪದಾಧಿಕಾರಿಗಳ ಸಭೆ ನಡೆಯಿತು.

ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲಾದ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಲ್ನಾಡು,ಜಿಲ್ಲಾ  ಕಾರ್ಮಿಕ ಘಟಕದ ಅಧ್ಯಕ್ಷರಾದ ಲೋರೆನ್ಸ್ ಡಿ ಸೋಜ,ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ದ.ಕ.ಜಲ್ಲಾ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಕಾರ್ಯದರ್ಶಿ ನಿರಂಜನ್ ರೈ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ, ಚಿತ್ತರಂಜನ್ ಶೆಟ್ಟಿ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಅಲ್ಬರ್ಟ್ ಮೇನಜಸ್ ಐಡ ಸುರೇಶ್ ಮೊದಲಾದವರು ಭಾಗವಹಿಸಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ