ಗೋಳ್ತಮಜಲು ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನೆ

This image has an empty alt attribute; its file name is WhatsApp-Image-2022-05-12-at-1.21.08-PM-723x1024.jpeg
This image has an empty alt attribute; its file name is Bantwalnews-ad3.png
This image has an empty alt attribute; its file name is Bantwalnews-ad4.png

ಗೋಳ್ತಮಜಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಮಳೆಹಾನಿಯ ಯೋಜನೆಯಡಿಯಲ್ಲಿ 8.30 ಲಕ್ಷ  ರುಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ  ಕಟ್ಟಡವನ್ನು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಿದರು.

ತಾಲೂಕಿನ ಎಲ್ಲಾ ಶಾಲೆಗಳ ಕೊಠಡಿಗಳನ್ನು ಮಕ್ಕಳಿಗೆ ಶಿಕ್ಷಣಕ್ಕೆ ಯೋಗ್ಯವಾಗುವ ರೀತಿಯಲ್ಲಿ ದುರಸ್ತಿಗೊಳಿಸಿ ಅಗತ್ಯವಿದ್ದ ಕಡೆಗಳಲ್ಲಿ ಹೊಸ ಕಟ್ಟಡಗಳನ್ನು ಕೂಡ ನೀಡಲಾಗುವುದು ಎಂದು ಹೇಳಿದರು.

ಪಂಚಾಯತ್ ಅಧ್ಯಕ್ಷರಾದ ಅಭಿಷೇಕ್ ಶೆಟ್ಟಿ , ಪಿಡಿಒ ವಿಜಯ್ ಶಂಕರ್ ಆಳ್ವ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಊರಿನ ಪ್ರಮುಖರಾದ ಶ್ಯಾಮ್ ಭಟ್ ತೋಟ, ಪಂಚಾಯತ್ ಸದಸ್ಯರುಗಳಾದ ಪುರುಷೋತ್ತಮ, ನಳಿನಿ ಸರೋಜಿನಿ, ಎಸ್ ಡಿಎಂಸಿ ಅಧ್ಯಕ್ಷರಾದ ವೆಂಕಪ್ಪ ವೇದಿಕೆಯಲ್ಲಿದ್ದರು.

ಜಾಹೀರಾತು

ಪ್ರಮುಖರಾದ ಚಂದ್ರಶೇಖರ್ ಟೈಲರ್ ಮಹಾಬಲ ಆಳ್ವ ಮೋನಪ್ಪ ದೇವಸ್ಯ ಶೇಖರ್ ಜಿ ಕೊಟ್ಟಾರಿ, ನಾರಾಯಣ ಪೂಜಾರಿ ಸುಂದರ ಶೆಟ್ಟಿ, ಐತಪ್ಪ ಪೂಜಾರಿ, ರಾಮಣ್ಣ ಶೆಟ್ಟಿ ,ರವಿ ಬಲ್ಕಟ್ಟ, ನಾರಾಯಣ ರಾವ್ ನೆಟ್ಲ, ವಿಶ್ವನಾಥ ಮುರಬೈಲು,ಪಂ ಸದಸ್ಯರಾದ ಎಲಿಯಾಸ್, ಜಯಂತ್ ಗೌಡ ಕರಿಂಗಾನ, ವೀರಕಂಬ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಪೂಜಾರಿ ಕಾರ್ಯಕ್ರಮದಲ್ಲಿ ಹಾಜರಿದ್ದರು.  ಶಾಲಾ ಮುಖ್ಯೋಪಾಧ್ಯಾಯರಾದ ಸುಮಾ ಇವರು ಪ್ರಸ್ತಾವನೆಗೈದು ,ಸಹ ಶಿಕ್ಷಕಿ ದೇವಕಿ ಸ್ವಾಗತಿಸಿದರು.ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು .

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಗೋಳ್ತಮಜಲು ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*