ಬಂಟ್ವಾಳ

ಜೇಸಿ ಜೋಡುಮಾರ್ಗ ಸಹಯೋಗದಲ್ಲಿ ಪರಿಸರ ದಿನಾಚರಣೆ

ಬಂಟ್ವಾಳ: ಜೆಸಿಐ ಜೋಡುಮಾರ್ಗ ನೇತ್ರಾವತಿ ಸಹಯೋಗದಲ್ಲಿ ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಅರಣ್ಯ ಇಲಾಖೆಯ ಅರಣ್ಯ ರಕ್ಷಕರಾದ ದಯಾನಂದ ಮತ್ತು ಅನಿತಾ ಶಾಲಾ ಪರಿಸರದಲ್ಲಿ ಗಿಡ ನೆಟ್ಟು ಶಾಲಾ ಮಕ್ಕಳು ಮತ್ತು ಪರಿಸರದ ವ್ಯಕ್ತಿಗಳಿಗೆ ಗಿಡಗಳನ್ನು ವಿತರಿಸಿ ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸಿದರು.

ಶಿಕ್ಷಣ ಇಲಾಖೆಯ ಸಿಆರ್ ಪಿ ಸತೀಶ್ ಭಟ್, ಮುಖ್ಯ ಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ, ಜೆಸಿಐ ಅಧ್ಯಕ್ಷರಾದ ಹರಿಪ್ರಸಾದ್ ಕುಲಾಲ್, ಶಿಕ್ಷಕರಾದ ಭಾರತಿ, ವಸಂತಿ, ವರಮಹಾಲಕ್ಷ್ಮೀ, ಪ್ರಕಾಶ್ , ಹರೀಶ್, ಮಂಜುಶ್ರೀ, ಶ್ರುತಿ ಉಪಸ್ಥಿತರಿದ್ದರು. ಶಾಲಾ ನಾಯಕ ಕಾರ್ತಿಕ್ ಸ್ವಾಗತಿಸಿ, ಶಿಕ್ಷಕಿ ಭಾರತಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ