![](https://i0.wp.com/bantwalnews.com/wp-content/uploads/2022/05/WhatsApp-Image-2022-05-12-at-1.21.08-PM.jpeg?resize=723%2C1024&ssl=1)
![](https://i0.wp.com/bantwalnews.com/wp-content/uploads/2022/06/ಉದ್ಘಾಟನೆ.jpg?resize=1024%2C683&ssl=1)
ಬಂಟ್ವಾಳ: ಪಾಣೆಮಂಗಳೂರು ಫಿರ್ಕಾ ಬೀಡಿ ಎಂಡ್ ಜನರಲ್ ವರ್ಕರ್ಸ್ ಯೂನಿಯನ್ (ಎಐಟಿಯುಸಿ) ಇದರ ಮಾಣಿ ವಲಯ ಕಚೇರಿ ಉದ್ಘಾಟನಾ ಸಮಾರಂಭ ಕುಂಭಶ್ರೀ ಸಹಕಾರಿ ಭವನ ದ 1 ನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ಬೀಡಿ ಗುತ್ತಿಗೆದಾರ ಶೇಖರ್ ಕುಲಾಲ್ ಕಲ್ಲಾಜೆಪಲಿಕೆ ಉದ್ಘಾಟಿಸಿದರು. ದ.ಕ ಜಿಲ್ಲಾ ಕಟ್ಟಡ ಮತ್ತು ಕೋರೆ ಕಾರ್ಮಿಕರ ಸಂಘದ ಮಾಣಿ ವಲಯ ಘಟಕದ ಕಾರ್ಮಿಕ ಸೇವಾ ಕಚೇರಿ ಕೂಡಾ ಈ ಕಚೇರಿಯಲ್ಲೇ ನಡೆಯಲಿದೆ. ಕುಶಾಲಪ್ಪ ಗೌಡ ಪೆರಾಜೆ, ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ವಿ ಎಸ್ ಬೇರಿಂಜ, ಉಪಾಧ್ಯಕ್ಷ ಬಿ.ಶೇಖರ್, ಸಂಘದ ಕಾರ್ಯದರ್ಶಿ ಸುರೇಶ್ ಕುಮಾರ್, ಎಐಟಿಯುಸಿ ಜಿಲ್ಲಾ ಮುಖಂಡ ಎಂ.ಕರುಣಾಕರ್ ಮಾರಿಪಳ್ಳ ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಪಾಣೆಮಂಗಳೂರು ಫಿರ್ಕಾ ಬೀಡಿ ಎಂಡ್ ಜನರಲ್ ವರ್ಕರ್ಸ್ ಯೂನಿಯನ್ ವಲಯ ಕಚೇರಿ ಉದ್ಘಾಟನೆ"