![](https://i0.wp.com/bantwalnews.com/wp-content/uploads/2022/05/WhatsApp-Image-2022-05-12-at-1.21.08-PM.jpeg?resize=723%2C1024&ssl=1)
![](https://i0.wp.com/bantwalnews.com/wp-content/uploads/2016/10/Bantwalnews-ad4.png?resize=720%2C128&ssl=1)
![](https://i0.wp.com/bantwalnews.com/wp-content/uploads/2016/10/Bantwalnews-ad3.png?resize=720%2C128&ssl=1)
![](https://i0.wp.com/bantwalnews.com/wp-content/uploads/2022/06/19-ಜೂನ್-2.jpg?resize=1024%2C629&ssl=1)
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ವಿಟ್ಲ ಇತರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ವೀರಕಂಬ ಒಕ್ಕೂಟದ ಮೈರ ಎಂಬಲ್ಲಿ ನೂತನ ಧರ್ಮಶ್ರೀ ಸ್ವ-ಸಹಾಯ ಸಂಘವನ್ನು ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ದೀಪ ಬೆಳಗಿಸಿ ಉದ್ಘಾಟಿಸಿದರು.
ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ ಯೋಜನೆಯ ಉದ್ದೇಶ ಸಂಘದ ಸದಸ್ಯರ ನೀತಿ-ನಿಯಮಗಳನ್ನು ಸದಸ್ಯರಿಗೆ ತಿಳಿಸಿ ನೂತನ ಗುಂಪಿನ ಅಧ್ಯಕ್ಷ ಕಾರ್ಯದರ್ಶಿ ಖಜಾಂಚಿ ಗಳನ್ನು ಆಯ್ಕೆ ಮಾಡಿದರು ಗ್ರಾಮ ಪಂಚಾಯಿತಿ ನ ಗ್ರಾಮ ನೈರ್ಮಲ್ಯ ಸಮಿತಿಯ ಅಧ್ಯಕ್ಷ ಮೀನಾಕ್ಷಿ ಸುನಿಲ್, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ, ವೀರಕಂಭ ಒಕ್ಕೂಟದ ಅಧ್ಯಕ್ಷ ಶಾಂಭವಿ ಆಚಾರ್ಯ, ಸೇವಾ ಪ್ರತಿನಿಧಿ ರೇವತಿ, ನೂತನ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಮೈರ: ಧರ್ಮಶ್ರೀ ಸ್ವಸಹಾಯ ಸಂಘ ಉದ್ಘಾಟನೆ"