ಹಿಂದು ಜಾಗರಣಾ ವೇದಿಕೆ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ಶುಕ್ರವಾರ ಇಳಿಸಂಜೆ ಸುರಿಯುವ ಮಳೆಯಲ್ಲಿಯೂ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು. ರಾಜಸ್ಥಾನದಲ್ಲಿ ಕನ್ನಯ್ಯ ಲಾಲ್ ಹತ್ಯೆಯನ್ನು ಖಂಡಿಸಿ ನಡೆದ ಈ ಮೆರವಣಿಗೆಯಲ್ಲಿ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಲಾಯಿತು. ಬಿ.ಸಿ.ರೋಡ್ ಜಂಕ್ಷನ್ ಬಳಿ ನಡೆದ ಈ ಮೆರವಣಿಗೆಯಲ್ಲಿ ಜಾಗರಣಾ ವೇದಿಕೆಯ ಬಂಟ್ವಾಳ ಮತ್ತು ವಿಟ್ಲ ತಾಲೂಕಿನ ಪ್ರಮುಖರು ಪಾಲ್ಗೊಂಡರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್: ಹಿಂಜಾವೇ ಪಂಜಿನ ಮೆರವಣಿಗೆ"