ಕಲ್ಲಡ್ಕ

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಬಿಜೆಪಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯನ್ನು ಮಾಡುತ್ತಿದ್ದು, ಕಾರ್ಯಕರ್ತರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಪೆರಾಜೆ ಗ್ರಾಮದಲ್ಲಿ ಬೂತ್ ಅಧ್ಯಕ್ಷರುಗಳ ಮನೆ ಬೇಟಿ ನಾಮಫಲ‌ಕ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

 ಬೂತ್ ಅಧ್ಯಕ್ಷರಾದ ರಾಜಾರಾಮ ಕಾಡೂರು, ಪುರುಷೋತ್ತಮ ಸಾದಿಕುಕ್ಕು ಮತ್ತು ರಾಘವ ಗೌಡ ಅವರ ಮನೆಗಳಿಗೆ ಭೇಟಿ ನೀಡಿದ ಶಾಸಕರು, ನಾಮಫಲಕ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ  ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಉಪಾಧ್ಯಕ್ಷ ವಜ್ರನಾಥ ಕಲ್ಲಡ್ಕ, ಬಾಳ್ತಿಲ ಮಹಾಶಕ್ತಿಕೇಂದ್ರ ಅಧ್ಯಕ್ಷ ಮೋಹನ್ ಪಿ.ಎಸ್. ಅಶ್ವಥ್ ಬರಿಮಾರು, ಪೆರಾಜೆ ಮಹಾಶಕ್ತಿ ಕೇಂದ್ರದ ಪ್ರಭಾರಿ ಚಿದಾನಂದ ಕಲ್ಲಡ್ಕ,ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಅನಂದ ಶಂಭೂರು, ಸುಪ್ರೀತ್ ಅಳ್ವ, ಯಶೋಧರ ಕರ್ಬೆಟ್ಟು, ಸನತ್ ಕುಮಾರ್ ರೈ, ಗ್ರಾ.ಪಂ‌.ಸದಸ್ಯೆ ಶಶಿಕುಮಾರಿ, ಹರೀಶ್ ಶೆಟ್ಟಿ ಪಾಣೂರು, ಪ್ರಮುಖರಾದ ಬಿ.ಟಿ.ನಾರಾಯಣ ಭಟ್ , ಶ್ರೀನಿವಾಸ ಪೆರಾಜೆ  ಉಪಸ್ಥಿತರಿದ್ದರು. ಉಮೇಶ್ ಸಪಲ್ಯ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ