ಬಂಟ್ವಾಳ: ಕಳೆದೊಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮತ್ತು ಘಟ್ಟ ಪ್ರದೇಶದಲ್ಲಿ ನೀರಿನ ಹರಿವಿನ ಹೆಚ್ಚಳದ ಕಾರಣ ಬಂಟ್ವಾಳ ತಾಲೂಕಿನಲ್ಲಿ ಹರಿಯುವ ನೇತ್ರಾವತಿ ನದಿ ನೀರಿನ ಮಟ್ಟ ಗುರುವಾರ ಬೆಳಗ್ಗೆ 8 ಮೀಟರ್ ಎತ್ತರಕ್ಕೆ ಬಂದಿದೆ. ಅಪಾಯದ ಮಟ್ಟ 8.5 ಮೀಟರ್ ಆಗಿದೆ. ತಗ್ಗು ಪ್ರದೇಶದ ಜನರಿಗೆ ನೆರೆಭೀತಿ ಉಂಟಾಗಿದೆ.
ಎಡೆಬಿಡದೆ ಸುರಿದ ಮಳೆಯಿಂದ ತಾಲೂಕಿನ ಅಲ್ಲಲ್ಲಿ ಮಣ್ಣುಕುಸಿತ ಮುಂದುವರಿದಿದ್ದು, ಕೆಲವೆಡೆ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ತಾಲೂಕಿನ ಹಲವೆಡೆ ಗುಡ್ಡ ಜರಿದ ಪ್ರಕರಣಗಳು ವರದಿಯಾಗಿದ್ದು, ಪಂಜಿಕಲ್ಲಿನ ಮುಕ್ಕುಡದಲ್ಲಿ ಗುಡ್ಡ ಜರಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಎಡೆಬಿಡದೆ ಸುರಿಯುವ ಮಳೆ, ಬಂಟ್ವಾಳದಲ್ಲಿ ಅಪಾಯದ ಮಟ್ಟದ ಸನಿಹ ನೇತ್ರಾವತಿ"
Be the first to comment on "ಎಡೆಬಿಡದೆ ಸುರಿಯುವ ಮಳೆ, ಬಂಟ್ವಾಳದಲ್ಲಿ ಅಪಾಯದ ಮಟ್ಟದ ಸನಿಹ ನೇತ್ರಾವತಿ"