ಪಂಜಿಕಲ್ಲಿನ ಮುಕುಡ ಎಂಬಲ್ಲಿ ಜುಲೈ 6ರಂದು ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ ಘಟನೆ ಇನ್ನೂ ಹಸಿರಾಗಿರುವಂತೆಯೇ ಮತ್ತೆ ಭಾನುವಾರ ಸಂಜೆ ಭೂಕುಸಿತ ಉಂಟಾಗಿದೆ ಎಂದು ಪಿಡಿಒ ವಿದ್ಯಾ ಶಿವಾನಂದ್ ತಿಳಿಸಿದ್ದಾರೆ. ಭಾನುವಾರ ಸಂಜೆ ಘಟನಾ ಸ್ಥಳಕ್ಕೆ ಸೂಚನೆ ಹೊರತಾಗಿಯೂ ಸಾರ್ವಜನಿಕರು ಬರುತ್ತಿದ್ದರು, ತಾಲೂಕು ಆಡಳಿತ ಮತ್ತು ಸ್ಥಳೀಯ ಆಡಳಿತದ ಎಚ್ಚರಿಕೆಯ ಹೊರತಾಗಿಯೂ ಘಟನಾ ಸ್ಥಳ ವೀಕ್ಷಣೆಗೆ ಜನರು ಹೋಗುತ್ತಿರುವ ವಿಷಯ ತಿಳಿದು ಆರಕ್ಷಕ ಇಲಾಖೆ ಗ್ರಾಮ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ತುರ್ತು ಸೇವಾ ತಂಡ ಅಲ್ಲಿಗೆ ಧಾವಿಸಿದ್ದು, ಈ ಸಂದರ್ಭ ಅಲ್ಲಿದ್ದವರನ್ನು ಅಪಾಯದ ಜಾಗದಿಂದ ಕಳುಹಿಸಲಾಯಿತು, ಕೆಲ ಕ್ಷಣದಲ್ಲಿಯೇ ಭೂಕುಸಿತ ಉಂಟಾಗಿತ್ತು ಎಂದವರು ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಂಜಿಕಲ್ಲಿನಲ್ಲಿ ಮತ್ತೆ ಭೂಕುಸಿತ: ಅಪಾಯದ ಅಂಚಿನಲ್ಲಿ ಮನೆ"