ರೋಟರಿ ಟೌನ್ ಬಂಟ್ವಾಳ ಪದಗ್ರಹಣ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಬಂಟ್ವಾಳದಲ್ಲಿ ನಡೆಯಿತು.

ಜಿಲ್ಲಾ ಗವರ್ನರ್ ರವೀಂದ್ರ ಭಟ್ ಅವರು ನೂತನ ಅಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರಿಗೆ ಪದಪ್ರದಾನ ಮಾಡಿದರು. ಮುಖ್ಯ ಆತಿಥಿಯಾಗಿ ಮಂಜುನಾಥ ಆಚಾರ್ಯ, ರಮೇಶ್, ಕೆ.ಎನ್.ಗಂಗಾಧರ ಆಳ್ವ ಭಾಗವಹಿಸಿದ್ದರು.

 ಈ ಸಂದರ್ಭ ನಿರ್ಗಮಿತ ಅಧ್ಯಕ್ಷ ಶನ್ಫತ್ ಶರೀಫ್, ನೂತನ ಕಾರ್ಯದರ್ಶಿ ಉಮೇಶ್ ಆರ್ .ಮೂಲ್ಯ, ಕಾರ್ಯನಿರ್ವಾಹಕ ಕಾರ್ಯದರ್ಶಿ ಕಿಶೋರ್ ಕುಮಾರ್, 2023-24ರ ಅಧ್ಯಕ್ಷ ಸುರೇಶ್ ಸಾಲಿಯಾನ್, ಪದಾಧಿಕಾರಿಗಳಾದ ಗಾಯತ್ರಿ ಲೋಕೇಶ್, ನರೇಂದ್ರನಾಥ ಭಂಡಾರಿ, ವಚನ್ ಶೆಟ್ಟಿ, ಹಂಝ ಬಸ್ತಿಕೋಡಿ, ಸುರೇಶ್ ಕುಮಾರ್ ನಾವೂರು, ಡಾ. ಸಂತೋಷ್ ಬಾಬು, ನಾರಾಯಣ ಸಿ.ಪೆರ್ನೆ, ಜಯರಾಜ್ ಎಸ್. ಬಂಗೇರ, ನೌಶೀಕ್, ಹನೀಫ್, ಯಾಸ್ಮಿನ್, ಮನೋಜ್ ಕನಪಾಡಿ, ಸುರೇಶ್ ಸಾಗರ್, ಸುಕುಮಾರ್, ಮೊಹಮ್ಮದ್ ಮುನೀರ್, ಸುರೇಶ್ ಬಂಟ್ವಾಳ ಇದ್ದರು. ಈ ಸಂದರ್ಭ ವಿವಿಧ ಸಮಾಜಮುಖಿ ಯೋಜನೆಗಳನ್ನು ಘೋಷಿಸಲಾಯಿತು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರೋಟರಿ ಟೌನ್ ಬಂಟ್ವಾಳ ಪದಗ್ರಹಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*