ಅಮರನಾಥಕ್ಕೆ ತೆರಳಿದ್ದ ಬಂಟ್ವಾಳದ ಯಾತ್ರಿಗಳು ಸುರಕ್ಷಿತವಾಗಿ ವಾಪಸ್

ಅಮರನಾಥ ಯಾತ್ರೆಗೆ ತೆರಳಿದ್ದ ಬಂಟ್ವಾಳದ ಯಾತ್ರಿಗಳು ಸುರಕ್ಷಿತವಾಗಿ ವಾಪಸ್ ಬಂದಿದ್ದಾರೆ. ಬಂಟ್ವಾಳ, ಬಿ.ಸಿ.ರೋಡ್, ರಾಯಿ, ಸರಪಾಡಿಯ ಒಟ್ಟು 27 ಮಂದಿಯ ತಂಡ ಮಂಗಳೂರಿನಿಂದ ರೈಲಿನಲ್ಲಿ ದೆಹಲಿಗೆ ತೆರಳಿ ಅಲ್ಲಿಂದ ಅಮರನಾಥ ಯಾತ್ರೆ ಕೈಗೊಂಡಿತ್ತು. ಕೆಲ ದಿನಗಳ ಹಿಂದೆ ಅಮರನಾಥದಲ್ಲಿ ನಡೆದ ಮೇಘಸ್ಫೋಟ ಸಂದರ್ಭ, ಪ್ರಯಾಣದಲ್ಲಿದ್ದ ಅವರು ಬಳಿಕ ಸುರಕ್ಷಿತವಾಗಿ ಆರ್ಮಿಯ ಸಹಾಯದಿಂದ ಅಮರನಾಥ ದರ್ಶನ ಮಾಡಿ ಮಂಗಳೂರಿಗೆ ಮರಳಿದ್ದು, ಸೋಮವಾರ ಬಿ.ಸಿ.ರೋಡ್ ತಲುಪಿದರು. ಸುರೇಶ್ ಕೋಟ್ಯಾನ್, ತಿಲಕ್ ರಾಜ್, ಯಶೋಧರ ಕರ್ಬೆಟ್ಟು, ಸಂತೋಷ್ ರಾಯಿಬೆಟ್ಟು ಸಹಿತ ಹಲವರು ಈ ತಂಡದಲ್ಲಿದ್ದು, ತಮ್ಮ ಯಾತ್ರೆಯುದ್ದಕ್ಕೂ ಸೈನಿಕರು ನೀಡಿದ ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಮರನಾಥಕ್ಕೆ ತೆರಳಿದ್ದ ಬಂಟ್ವಾಳದ ಯಾತ್ರಿಗಳು ಸುರಕ್ಷಿತವಾಗಿ ವಾಪಸ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*