ಭಾರಿ ಮಳೆಯಿಂದಾಗಿ ಶನಿವಾರ ಬೆಳಗ್ಗೆ ಬೋಳಿಯಾರ್ ನಿಂದ ಕಂಬಳಪದವು ರಸ್ತೆ ಸಂಪರ್ಕಿಸುವ ಅರ್ಕಾನ ಕ್ರಾಸ್ ಬಳಿ ಗುಡ್ಡ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮಿತ್ತಕೋಡಿ ರಸ್ತೆ ಸದ್ಯಕ್ಕೆ ಬಂದ್ ಆಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.
Be the first to commenton "ಮಳೆಯಿಂದ ಗುಡ್ಡ ಜರಿತ: ರಸ್ತೆ ಬಂದ್!!"
Be the first to comment on "ಮಳೆಯಿಂದ ಗುಡ್ಡ ಜರಿತ: ರಸ್ತೆ ಬಂದ್!!"