ಬಂಟ್ವಾಳ

ಕರ್ಪೆ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮನ್ ಕೀ ಬಾತ್ ವೀಕ್ಷಣೆ, ವಿಚಾರ ವಿನಿಮಯ

ಬಂಟ್ವಾಳ: ಕರ್ಪೆ ಗ್ರಾಮ ಬೂತ್ ಸಂಖ್ಯೆ 1ರ ವತಿಯಿಂದ ಆಯೋಜಿಸಲಾದ ಪ್ರಧಾನ ಮಂತ್ರಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಕರ್ಪೆ ಗ್ರಾಮದ ಕೃಷ್ಣ ಪ್ರಭು ರವರ ಮನೆಯಲ್ಲಿ ಕಾರ್ಯಕರ್ತರು ವೀಕ್ಷಿಸಿದರು. ಬಳಿಕ ವಿಚಾರ ವಿನಿಮಯ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಮಾತನಾಡಿದ ಹಿರಿಯ ನಾಯಕಿ ಸುಲೋಚನಾ ಜಿ.ಕೆ. ಭಟ್, ದೇಶದಲ್ಲಿ ಕೈಗೊಂಡ ಯೋಜನೆ, ಯೋಚನೆ ಗಳಿಂದ ಭಾರತವು ಆರ್ಥಿಕವಾಗಿ  ಸದೃಢವಾಗಿದ್ದು ಸಾಮಾಜಿಕ, ಶೈಕ್ಷಣಿಕ,ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ರಾಷ್ಟ್ರವು ನಾಗಲೋಟದಲ್ಲಿ ಸಾಗುತ್ತಿದೆ ಎಂದರು.

ಕಾವಳ ಪಡೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಪ್ರಭು, ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾ ಪ್ರಭು,  ಬೂತ್ ಅಧ್ಯಕ್ಷ ತೇಜಸ್ ಪೂಜಾರಿ, ಪ್ರಮುಖರಾದ ಶೋಭಾ ನಾಯಕ್ ಸೇರಿದಂತೆ ಮತ್ತಿತರರ ಬಿಜೆಪಿ ಕಾರ್ಯಕರ್ತರು ಬಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ