ಕಲ್ಲಡ್ಕ

ವೀರಕಂಭದ ಶಾರದಾ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಬಂಟ್ವಾಳ: ವೀರಕಂಭದ ಶಾರದಾ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ, ಶ್ರೀ ಶಾರದಾ ಭಜನಾ ಮಂದಿರ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಜಯಲಕ್ಷ್ಮೀ ಧಾರ್ಮಿಕ ಉಪನ್ಯಾಸ ನೀಡಿದರು.

ಭಾರತ ಮಾತಾ ಪೂಜನ ಕಾರ್ಯಕ್ರಮದ ಬಗ್ಗೆ  ಪ್ರೀತಾ ಮಾತನಾಡಿದರು. ವಿರಕಂಬ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷ ಪ್ರೇಮ ಜಯಕರ  ಆಚಾರ್ಯ ಉಪಸ್ಥಿತರಿದ್ದರು. ಸಮಿತಿ ಸದಸ್ಯೆ ಕುಸುಮ ಶೆಟ್ಟಿ ಪ್ರಾರ್ಥಿಸಿದರು.  ಸುಚಿತ್ರ ಸ್ವಾಗತಿಸಿದರು. ಕುಸುಮ ವಂದಿಸಿದರು. ಸೌಮ್ಯ ವೇಣುಗೋಪಾಲ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ