ಬಂಟ್ವಾಳ

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಕಂಗೊಳಿಸುತ್ತಿದೆ ಬಂಟ್ವಾಳದ ಆಡಳಿತ ಸೌಧ

ಬಂಟ್ವಾಳ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬಂಟ್ವಾಳದ ಪ್ರಮುಖ ಪ್ರದೇಶವಾದ ಬಿ.ಸಿ.ರೋಡಿನಲ್ಲಿ ಫ್ಲೈಓವರ್ ಸಹಿತ ಹಲವು ಭಾಗಗಳು ವಿಶೇಷವಾಗಿ ದೀಪಗಳಿಂದ ಪ್ರಜ್ವಲಿಸುತ್ತಿದ್ದರೆ, ಬಂಟ್ವಾಳದ ಆಡಳಿತ ಸೌಧ (ಹಿಂದಿನ ಮಿನಿ ವಿಧಾನಸೌಧ) ಝಗಮಗಿಸುತ್ತಿದೆ.

ಆಗಸ್ಟ್ 15ಕ್ಕೆ ನಡೆಯುವ ಕಾರ್ಯಕ್ರಮಕ್ಕೆ ಪೂರ್ವಸಿದ್ಧತೆಗಳು ತಹಸೀಲ್ದಾರ್ ಡಾ. ಸ್ಮಿತಾ ರಾಮು ನೇತೃತ್ವದಲ್ಲಿ ನಡೆಯುತ್ತಿದ್ದು, ಈಗಾಗಲೇ ಹೊರಾಂಗಣದಲ್ಲಿ ವ್ಯಾಪಕ ಸಿದ್ಧತೆಗಳು ನಡೆದಿವೆ. ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ಸ್ ಮಾಲೀಕ ರಾಘವೇಂದ್ರ ಪ್ರಭು ಅವರ ಸಹಕಾರದಲ್ಲಿ ವಿಶೇಷ ಬೆಳಕಿನ ಅಲಂಕಾರಗಳು ನಡೆದಿದ್ದು, ಬಿ.ಸಿ.ರೋಡಿನ ಇತರೆಡೆಗಳಲ್ಲೂ ಪ್ರಭು ನೇತೃತ್ವದಲ್ಲಿ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬೆಳಕಿನ ಚಿತ್ತಾರಗಳು ಕಂಗೊಳಿಸುತ್ತಿವೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ