ಬಂಟ್ವಾಳ : ತಾಲೂಕಿನ ಆಲದಪದವು ನೂರುಲ್ ಇಸ್ಲಾಂ ಮದರಸದ ವತಿಯಿಂದ ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸಲಾಯಿತು. ಮದ್ರಸ ಸಮಿತಿ ಅಧ್ಯಕ್ಷ ಹಂಝ ಬಸ್ತಿಕೋಡಿ ರಾಷ್ಟ್ರ ಧ್ವಜರೋಹಣಗೈದು ಗೌರವ ವಂದನೆ ಸ್ವೀಕರಿಸಿದರು. ಮಸೀದಿ ಇಮಾಮ್ ಅಬ್ದುಲ್ ರಹಿಮಾನ್ ಉಮೈದಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಮದ್ರಸ ಆಡಳಿತ ಸಮಿತಿಯ ಕಾರ್ಯದರ್ಶಿ ಅಬ್ಬು ನಡಾಯಿ, ಕೋಶಾಧಿಕಾರಿ ಇಮ್ರಾನ್ ಬಸ್ತಿಕೋಡಿ, ಇತರ ಸದಸ್ಯರುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ನೂರುಲ್ ಇಸ್ಲಾಂ ಮದರಸ, ಆಲದಪದವಿನಲ್ಲಿ ಸ್ವಾತಂತ್ರ್ಯ ದಿನಾಚರಣೆ"
Be the first to comment on "ನೂರುಲ್ ಇಸ್ಲಾಂ ಮದರಸ, ಆಲದಪದವಿನಲ್ಲಿ ಸ್ವಾತಂತ್ರ್ಯ ದಿನಾಚರಣೆ"