ಬಂಟ್ವಾಳ : ತಾಲೂಕಿನ ವಾಮದಪದವು ಲಯನ್ಸ್ ಕ್ಲಬ್ ಪ್ರಕೃತಿ ಇದರ ವತಿಯಿಂದ ಇಲ್ಲಿನ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸೋಮವಾರ ಆಚರಿಸಲಾಯಿತು. ಕ್ಲಬ್ ಅಧ್ಯಕ್ಷ ಪ್ರಕಾಶ್ ಆಳ್ವ ಧ್ವಜರೋಹಣಗೈದು ಗೌರವ ವಂದನೆ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಪ್ರಕೃತಿ ವಾಮದಪದವು ಇದರ ಕೋಶಾಧಿಕಾರಿ ಹಂಝ ಬಸ್ತಿಕೋಡಿ, ಕಾರ್ಯದರ್ಶಿ ಲಾರ್ದು ಮೆನೇಜಸ್ ಕರಿಮಲೆ, ಮಾರ್ಗದರ್ಶಕ ರಮೇಶ್ ಶೆಟ್ಟಿ ಬಜೆ, ಅಜ್ಜಿಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯ ನವೀನ್ ಚಂದ್ರ ಶೆಟ್ಟಿ, ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಸದಸ್ಯರಾದ ಯೋಗೇಶ್, ಪ್ರಕಾಶ್ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಗೋಪಾಲ್ ಶೆಟ್ಟಿ, ಪ್ರಭಾಕರ ಶೆಟ್ಟಿ ಹಾಗೂ ಇತರ ಎಲ್ಲಾ ಸದಸ್ಯರುಗಳು ಮತ್ತು ಹಾಸ್ಟೇಲ್ ನಿಯಮಪಾಲಕಿ ಸೀತಾ ಲಕ್ಷ್ಮೀ ಮೊದಲಾದವರು ಭಾಗವಹಿಸಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಏಳನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ವಾಮದಪದವು ಲಯನ್ಸ್ ಕ್ಲಬ್ ಪ್ರಕೃತಿ ವತಿಯಿಂದ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ್ಯೋತ್ಸವ"
Be the first to comment on "ವಾಮದಪದವು ಲಯನ್ಸ್ ಕ್ಲಬ್ ಪ್ರಕೃತಿ ವತಿಯಿಂದ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ್ಯೋತ್ಸವ"