ಕಲ್ಲಡ್ಕ

ಆ.30ರಂದು ನೇರಳಕಟ್ಟೆಯಲ್ಲಿ ಉಲಮಾ, ಉಮರಾ ಕಾನ್ಫರೆನ್ಸ್: ಅಕ್ರಮ ಚಟುವಟಿಕೆಗಳ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶ

ಬಂಟ್ವಾಳ: ಅಕ್ರಮ ಚಟುವಟಿಕೆಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದಿಂದ ಆ.30ರಂದು ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯಾ ಗಾರ್ಡನ್ ಹಾಲ್ ನಲ್ಲಿ ಉಲಮಾ ಉಮರಾ ಕಾನ್ಪರೆನ್ಸ್ ಆಯೋಜಿಸಲಾಗಿದೆ ಎಂದು ಕೆ.ಐ.ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಹೇಳಿದರು.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪೂರ್ವಾಹ್ನ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕಾರ್ಯಕ್ರಮ ನಡೆಯಲಿದ್ದು ಸಮಸ್ತ ಅಧ್ಯಕ್ಷ ಸಯ್ಯದುಲ್ ಉಲಮಾ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ನೇತೃತ್ವ ವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಮಸ್ತ ಕರ್ನಾಟಕ ಮುಶಾವರ ಸ್ವಾಗತ ಸಮಿತಿ ಕನ್ವೀನರ್ ಕೆ.ಎಂ.ಉಸ್ಮಾನ್ ಫೈಝಿ ತೋಡಾರ್, ಪ್ರಮುಖರಾದ ಅಬೂಬಕ್ಕರ್ ಸಿದ್ದೀಕ್ ದಾರಿಮಿ ಕಡಬ, ಕೆ.ಎಲ್.ಉಮರ್ ದಾರಿಮಿ ಪಟ್ಟೋರಿ, ಖಾಸಿಂ ದಾರಿಮಿ ನಂದಾವರ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ