ಬಂಟ್ವಾಳ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಆ.31ರಂದು ಬುಧವಾರ ಶ್ರೀ ಗಣೇಶ ಚತುರ್ಥಿಯಂದು ಪೂಜ್ಯ ಶ್ರೀಗಳವರ ದಿವ್ಯೋಪಸ್ಥಿತಿಯಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.
Be the first to commenton "ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ"
Be the first to comment on "ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ"