ಬಂಟ್ವಾಳ: ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನ ದ.ಕ. ಜಿಲ್ಲೆ ಮತ್ತು ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬಂಟ್ವಾಳ ವಲಯ ವತಿಯಿಂದ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿಯಲ್ಲಿ ಶ್ರೀ ಗುರುದೇವತಾ ಭಜನಾ ಮಂಜರಿ ಕಾರ್ಯಕ್ರಮ ನಡೆಯಲಿದೆ.
ಸರ್ವಮಂಗಳ ಸಭಾ ಭವನ ಪೊಳಲಿಯಲ್ಲಿ ಒಂದು ದಿನದ ಭಜನಾ ತರಬೇತಿ ಶಿಬಿರವನ್ನು ಸೆ.4 ಭಾನುವಾರ ಬೆಳಿಗ್ಗೆ 9ಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿಲಿದ್ದಾರೆ.
ರಾಮಕೃಷ್ಣ ಕಾಟುಕುಕ್ಕೆ, ಸುಬ್ಬ ರಾವ್ ಪೊಳಲಿ ತರಬೇತಿ ನೀಡಲಿದ್ದಾರೆ. ಕಾಸರಗೋಡು , ಮಂಗಳೂರು, ಬಂಟ್ವಾಳ, ಪುತ್ತೂರು ತಾಲೂಕುಗಳ ಭಜನಾ ಮಂಡಳಿಗೆ ಮುಕ್ತ ಆಹ್ವಾನ ನೀಡಲಾಗಿದೆ ಎಂದು ಸ್ಥಾನಿಕ ಬ್ರಾಹ್ಮಣ ಸಭಾ ಅಧ್ಯಕ್ಷ ಅನಾರು ಕೃಷ್ಣ ಶರ್ಮ ಮತ್ತು ಶ್ರೀಧರ ರಾವ್ ನೆಟ್ಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪೊಳಲಿಯಲ್ಲಿ 4ರಂದು ಶ್ರೀ ಗುರುದೇವತಾ ಭಜನಾ ಮಂಜರಿ ಕಾರ್ಯಕ್ರಮ"