ಬಂಟ್ವಾಳ

ಮೊಡಂಕಾಪು ಬಾಲ ಯೇಸು ದೇವಾಲಯದಲ್ಲಿ ಬಾಲಮರಿಯಮ್ಮನವರ ಹುಟ್ಟುಹಬ್ಬ ಆಚರಣೆ

ಬಂಟ್ವಾಳ: ಮೊಡಂಕಾಪು ಬಾಲಯೇಸು ದೇವಾಲಯದಲ್ಲಿ ಬಾಲಮರಿಯಮ್ಮನವರ ಹುಟ್ಟುಹಬ್ಬ ಆಚರಣೆ ಗುರುವಾರ ನಡೆಯಿತು. ಬಾಲ ಮಾರಿಯಮ್ಮನವರ ಪ್ರತಿಮೆಯ ಮೆರವಣಿಗೆಯು ಬೆಳಿಗ್ಗೆ 6:45 ಕಾಯಾರ್ಮಾರ್ ನಿಂದ ಪ್ರಾರಂಭಗೊಂಡು ಆಮ್ಟಾಡಿ ಸೊಸಾಯ್ಟಿ, ನಲ್ಕೆಮಾರ್, ಏರಿಯಾ ಮಾರ್ಗವಾಗಿ 8:00 ಘಂಟೆಗೆ ಮೊಡಂಕಾಪು ಬಾಲ ಯೇಸು ದೇವಾಲಯ ತಲುಪಿತು. 

ತೆರೆದ ಆಂಗಣದಲ್ಲಿ ಮರಿಯಮ್ಮನವರ ಗ್ರೋಟ್ಟೋ ಮುಂಭಾಗದಲ್ಲಿ ಹೊಸ ತೆನೆ ಯನ್ನು ವಂದನೀಯ ಧರ್ಮಗುರುಗಳಾದ ಮೆಲ್ವಿನ್ ಲೋಬೊರವರಿಂದ ಆಶೀರ್ವಚನಗೊಂಡು, ಬಾಲ ಯೇಸು ದೇವಾಲಯದಲ್ಲಿ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯನ್ ಡಿಸೋಜರವರಿಂದ ದಿವ್ಯ ಬಲಿಪೂಜೆ ಅರ್ಪಿಸಲಾಯಿತು. ಸಹಾಯಕ ಧರ್ಮಗುರುಗಳಾದ ವಂದನೀಯ ರಾಹುಲ್  ಡೆಕ್ಸ್ಟರ್ ಡಿ ಸೋಜಾ ಹಾಗೂ ಅತಿಥಿ ಧರ್ಮಗುರುಗಳಾದ ವಂದನೀಯ ಎಲಿಯಾಸ್ ಪ್ರ್ಯಾಂಕ್ ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ