![](https://i0.wp.com/bantwalnews.com/wp-content/uploads/2022/09/WhatsApp-Image-2022-09-19-at-2.49.15-PM.jpeg?resize=1024%2C576&ssl=1)
![](https://i0.wp.com/bantwalnews.com/wp-content/uploads/2022/09/AANIYA-DARBAR.jpg?resize=729%2C1024&ssl=1)
![](https://i0.wp.com/bantwalnews.com/wp-content/uploads/2022/08/WhatsApp-Image-2022-08-25-at-7.55.14-AM-1.jpeg?resize=1024%2C1024&ssl=1)
ಫರಂಗಿಪೇಟೆ: ಬಿಜೆಪಿ ಎಸ್.ಸಿ, ಎಸ್.ಟಿ..ಮೋರ್ಚಾ ವತಿಯಿಂದ ಪುದು ಗ್ರಾಪಂ ಮುಂಭಾಗ ಪ್ರತಿಭಟನೆ ಸೋಮವಾರ ನಡೆಯಿತು.
ಮಂಗಳೂರು ಕ್ಷೇತ್ರ ಉಪಾಧ್ಯಕ್ಷ ವಿಠಲ ಸಾಲ್ಯಾನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ರಾಪಂ ಪ.ಜಾತಿ, ಪಂಗಡದ ಅನುದಾನದ ಬಳಕೆ ಮಾಡುವ ರೀತಿಯ ಕುರಿತು ಆಕ್ಷೇಪ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾ ಎಸ್.ಸಿ.ಮೋರ್ಚಾ ಅಧ್ಯಕ್ಷ ವಿನಯ ನೇತ್ರ, ಕಾರ್ಯದರ್ಶಿ ಅಣ್ಣಿ ಏಳ್ತಿಮಾರ್ , ಕೋಶಾಧಿಕಾರಿ ಪ್ರಕಾಶ್ ಸಿಂಫೊನಿ, ಜಿಲ್ಲಾ ಬಿ ಜೆ ಪಿ ಕಾರ್ಯದರ್ಶಿ ಸತೀಶ ಕುಂಪಲ , ಜಯಶ್ರೀ ಕರ್ಕೇರ, ಮಂಗಳೂರು ಮಂಡಲ ಬಿಜೆ ಪಿ ಕಾರ್ಯದರ್ಶಿ ಹೇಮಂತ್ ಶೆಟ್ಟಿ , ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮನೋಜ್ ಆಚಾರ್ಯ ನಾಣ್ಯ , ಮಂಡಲ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಶೆಟ್ಟಿ ಸುಜೀರು , ಸಾಮಾಜಿಕ ಜಾಲತಾಣ ಪ್ರಮುಖರಾದ ದಿನೇಶ್ ಶೆಟ್ಟಿ ಕೊಟ್ಟಿಂಜ, ಪುದು ಮಹಾ ಶಕ್ತಿ ಕೇಂದ್ರ ದ ಪ್ರದಾನ ಕಾರ್ಯದರ್ಶಿ ಸತೀಶ್ ನಾಯ್ಗ , ಮಹಾ ನಗರ ಪಾಲಿಕೆಯ ಕಾಪೋರೇಟರ್ ಮನೋಜ್ ಕುಮಾರ್ , ಮಂಗಳೂರು ಮಂಡಲ ಎಸ್ ಸಿ ಮೋರ್ಚಾದ ಅಧ್ಯಕ್ಷ ಸಂದೇಶ್ , ಕಾರ್ಯದರ್ಶಿ ವರುಣ್ ರಾಜ, ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ಆನಂದ ಪಾಂಗಾಳ್ , ಬಂಟ್ವಾಳ ಮಂಡಲ ಎ ಸ್ ಸಿ ಮೋರ್ಚಾ ಕಾರ್ಯದರ್ಶಿ ರಮೇಶ್ ಕುದ್ರೆಬೆಟ್ಟು , ಜಿಲ್ಲಾ ಮುಂಡಾಲ ವೇದಿಕೆ ಅಧ್ಯಕ್ಷರಾದ ಜಯಚಂದ್ರ , ಫರಂಗಿಪೇಟೆ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದ ಸುಬ್ರಮಣ್ಯ ರಾವ್ , ಉಪಾಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪುಂಚಮೆ , ಪಂಚಾಯತ್ ಸದಸ್ಯರುಗಳಾದ ಸಂತೋಷ್ ನೆತ್ತರಕೆರೆ , ಆಶಾ ನಯನ , ಜಯಂತಿ , ಸರೋಜಿನಿ , ಹಿರಿಯರಾದ ಭಾಸ್ಕರ ಚೌಟ ಕುಮುಡೇಲು, ಸೋಮಪ್ಪ ಕೋಟ್ಯಾನ್ , ವೆಂಕಪ್ಪ ಗುರಿಕಾರ , ಗಿರಿಯಪ್ಪ ಕುಂಭ್ಡೇಲು , ಸೋಮನಾಥ , ಮತ್ತಿತರರು ಉಪಸ್ಥಿತರಿದ್ದರು.
![](https://i0.wp.com/bantwalnews.com/wp-content/uploads/2022/08/SAMBHRAMA.jpeg?resize=512%2C1024&ssl=1)
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಪುದು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಬಿಜೆಪಿ ಪ್ರತಿಭಟನೆ"