ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಕುಲಾಲ ಸೇವಾದಳದ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.
ಕುಲಾಲ ಸೇವಾದಳದ ದಳಪತಿಯಾಗಿ ಯಾದವ ಕುಲಾಲ್ ಅಗ್ರಬೈಲು, ಕಾರ್ಯದರ್ಶಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ, ಸಂಘಟನಾ ಕಾರ್ಯದರ್ಶಿಯಾಗಿ ಗಣೇಶ್ ಕುಲಾಲ್ ದುಗನಕೋಡಿ, ದೇವದಾಸ ಅಗ್ರಬೈಲು, ಜತೆಕಾರ್ಯದರ್ಶಿಯಾಗಿ ತಾರನಾಥ ಕುಲಾಲ್ ಮೊಡಂಕಾಪು, ರಾಘವೇಂದ್ರ ಮೈರಾನ್ಪಾದೆ, ಕ್ರೀಡಾಕಾರ್ಯದರ್ಶಿಯಾಗಿ ದರ್ಶನ್ ಮೊಡಂಕಾಪು, ರಾಜೇಶ್ ರಾಯಿ, ನೂತನ್ ಸೇರಾ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜೇಶ್ ಕುಲಾಲ್ ಭಂಡಾರಿಬೆಟ್ಟು, ಜತೆಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಜಯಂತ್ ಕುಲಾಲ್ ಅಗ್ರಬೈಲು, ಹೇಮಂತ್ ಕುಲಾಲ್ ಭಂಡಾರಿಬೆಟ್ಟು ಆಯ್ಕೆಯಾಗಿದ್ದಾರೆ ಸೇವಾದಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…