ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸಹಿತ ಹಲವು ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲೀಗ ಜಿಪಂ ಸಿಇಒ ಡಾ. ಕುಮಾರ್ ಅವರಿಗೆ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ. ಡಾ. ರಾಜೇಂದ್ರ ಅವರಿಗೆ ಮೈಸೂರಿಗೆ ವರ್ಗಾವಣೆಯಾಗಿದ್ದರೆ, ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ನಡೆದಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…