ಭಾನುವಾರ ಬ್ರಾಹ್ಮೀಮುಹೂರ್ತದಲ್ಲಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವರ ದಿವ್ಯ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ 21ನೇ ವರ್ಷದ ವಿಶ್ವರೂಪದರ್ಶನ ಸೇವೆಯನ್ನು ನಡೆಸಲಾಯಿತು. ಬೆಳಗ್ಗೆ ಹಣತೆ ಮೂಲಕ ದೀಪ ಬೆಳಗಿಸಿ ವಿವಿಧ ರೂಪಗಳಲ್ಲಿ ದೇವಸ್ಥಾನವನ್ನು ಅಲಂಕರಿಸಲಾಯಿತು. ಕಾಕಡಾರತಿ, ಜಾಗರ ಪೂಜೆ, ವಿಶೇಶಾಲಂಕಾರ ಬಳಿಕ ವಿಶ್ವರೂಪದರ್ಶನ, ಪ್ರಸಾದ ವಿತರಣೆ ನಡೆಯಿತು. ಇದೇ ವೇಳೆ ಭಜನಾಮೃತಕ್ಕೆ ಮಂಗಳೂರಿನ ಎಚ್.ನಾಗಕಿರಣ್ ನಾಯಕ್ ಚಾಲನೆ ನೀಡಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ವರ್ಗ, ಭಕ್ತರು ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ"