ಬಂಟ್ವಾಳ

ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ವತಿಯಿಂದ ರಾಜ್ಯೋತ್ಸವ, ದೀಪಾವಳಿ ಸಂಭ್ರಮೋತ್ಸವ

ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ವತಿಯಿಂದ ರಾಜ್ಯೋತ್ಸವ, ದೀಪಾವಳಿ ಸಂಭ್ರಮೋತ್ಸವ

ಬಂಟ್ವಾಳ: ಲಯನ್ಸ್ ಕ್ಲಬ್ ಕೊಳ್ನಾಡು-ಸಾಲೆತ್ತೂರು ವತಿಯಿಂದ ಕರ್ನಾಟಕ ರಾಜ್ಯೋತ್ಸವ  ಮತ್ತು ದೀಪಾವಳಿ ಸಂಭ್ರಮೋತ್ಸವ- 2022 ಕಾರ್ಯಕ್ರಮ ಲಯನ್ಸ್ ಸೇವಾ ಮಂದಿರ, ಮಂಚಿಯಲ್ಲಿ ನಡೆಯಿತು.

ಕೊರಗಪ್ಪ ಮೂಲ್ಯ ದೀಪಪ್ರಜ್ವಲನಗೈದರು. ಕ್ಲಬ್ ನ ಅಧ್ಯಕ್ಷ ಜಯಪ್ರಕಾಶ್ ರೈ ಮೇರಾವು ಬಾವುಟ ಊರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ರಾಜ್ಯೋತ್ಸವದ ಬಗ್ಗೆ ಉಮನಾಥ್ ರೈ ಮೇರಾವು‌ ಮಾತನಾಡಿದರು. ವಲಯಾಧ್ಯಕ್ಷ ರಮಾನಂದ ನೂಜಿಪ್ಪಾಡಿ, ಜಿಲ್ಲಾ ದೀಪಾವಳಿ ಕಾರ್ಯಕ್ರಮದ ಸಹಸಂಯೋಜಕ  ಚಿತ್ತರಂಜನ್, ಕ್ಲಬ್ ಕಾರ್ಯಕ್ರಮ ಸಂಯೋಜಕ ರವೀಂದ್ರ ಕುಕ್ಕಾಜೆ, ಅಧ್ಯಕ್ಷ ಜಯಪ್ರಕಾಶ್ ರೈ ಮೇರಾವು, ಕಾರ್ಯದರ್ಶಿ  ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ಪದ್ಮ ಐತಾಳ್ ಉಪಸ್ಥಿತರಿದ್ದರು. ಮುಖ್ಯ ಅತಿಥಿ ಕೊರಗಪ್ಪ ಮೂಲ್ಯ ದೈವ ಪರಿಚಾರಕರನ್ನು ಗೌರವಿಸಲಾಯಿತು. ಕನ್ನಡಲ್ಲಿಯೇ ಮಾತನಾಡುವ ಆಶುಭಾಷಣ ಸ್ಪರ್ಧೆ, ಸಾಂಪ್ರದಾಯಿಕ ಉಡುಗೆ-ನಡಿಗೆ ಸ್ಪರ್ಧೆ, ಬಹುಮಾನ ವಿತರಣೆ ಗೀತ-ವೃಂದ-ಗಾಯನ ನಡೆದವು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ