ಬಂಟ್ವಾಳನ್ಯೂಸ್
![](https://i0.wp.com/bantwalnews.com/wp-content/uploads/2022/11/IMG_20221106_184643-1.jpg?resize=1024%2C768&ssl=1)
![](https://i0.wp.com/bantwalnews.com/wp-content/uploads/2022/11/new-chennai.jpg?resize=741%2C1024&ssl=1)
![](https://i0.wp.com/bantwalnews.com/wp-content/uploads/2022/11/WhatsApp-Image-2022-11-06-at-6.42.29-PM.jpeg?resize=1024%2C577&ssl=1)
![](https://i0.wp.com/bantwalnews.com/wp-content/uploads/2022/08/BANTWALNEWS-1.jpg?resize=683%2C236&ssl=1)
ಬಂಟ್ವಾಳ: ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ಸಂಜೆ ಕಲಾನಿಕೇತನದ ವಿದುಷಿ ವಿದ್ಯಾ ಮನೋಜ್ ಅವರ ಶಿಷ್ಯೆಯರಿಂದ ಭರತನಾಟ್ಯ ಕಲಾಪ್ರದರ್ಶನ ಕಲಾಪರ್ವ 2022 ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮುಖ್ಯ ಅತಿಥಿಯಾಗಿ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೃಷ್ಣಕುಮಾರ ಪೂಂಜ ಮಾತನಾಡಿ, ಭರತನಾಟ್ಯದಿಂದ ಏಕಾಗ್ರತೆ ಜೊತೆಗೆ ಸಂಸ್ಕೃತಿಯ ಬೆಳವಣಿಗೆಯೂ ಆಗುತ್ತದೆ ಎಂದರು. ವಿದುಷಿ ವಿದ್ಯಾ ಮನೋಜ್ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭ ವಿದ್ಯಾರ್ಥಿಗಳಿಂದ ನೃತ್ಯವೈವಿಧ್ಯ ನಡೆಯಿತು.
![](https://i0.wp.com/bantwalnews.com/wp-content/uploads/2022/09/AANIYA-DARBAR.jpg?resize=729%2C1024&ssl=1)
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಬಂಟ್ವಾಳದಲ್ಲಿ ಕಲಾಪರ್ವ 2022"