ಬಂಟ್ವಾಳ: ಕಳ್ಳಿಗೆ ಗ್ರಾಮ ದೇವಂದಬೆಟ್ಟು ಎಂಬಲ್ಲಿ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಶುಕ್ರವಾರ ತಡರಾತ್ರಿ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದೆ. ಸುಂದರಿ, ಶುಭ ಭಂಜನ್ ಎಂಬವರಿಗೆ ಸೇರಿದ ಮನೆಯ ಮೊದಲ ಅಂತಸ್ತಿನ ಮನೆಯಲ್ಲಿ ಬೆಂಕಿ ತಗಲಿತ್ತು ಎಂದು ಮಾಹಿತಿ ನೀಡಿರುವ ಅಗ್ನಿಶಾಮಕದಳದ ಅಧಿಕಾರಿಗಳು ಕೂಡಲೇ ಧಾವಿಸಿ ಹೆಚ್ಚಿನ ಅಗ್ನಿ ಅನಾಹುತವನ್ನು ತಪ್ಪಿಸಿದ್ದಾರೆ. ಸಿಬ್ಬಂದಿಯಾದ ಪುರುಷೋತ್ತಮ ,ರೋಹಿತ್, ಪ್ರಸಾದ್, ಗೃಹರಕ್ಷಕ ಸಿಬ್ಬಂದಿ ಜಯಗಣೇಶ್, ಚಾಲಕ ಕಿರಣ್ ಕುಮಾರ್ ಭಾಗವಹಿಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಳ್ಳಿಗೆ ದೇವಂದಬೆಟ್ಟಿನಲ್ಲಿ ಅಗ್ನಿ ಆಕಸ್ಮಿಕ: ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬಂದಿ"