ಬಂಟ್ವಾಳ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್. ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ಸದಸ್ಯರು ಪಾಲ್ಗೊಂಡಿದ್ದಾರೆ.ತಾಲೂಕು ಅಧ್ಯಕ್ಷ ಸಂತೋಷ್ ಕುಮಾರ್ ನೇತೃತ್ವದಲ್ಲಿ ಸುಮಾರು 180 ನೌಕರರು ಬಂಟ್ವಾಳದಿಂದ ಬೆಂಗಳೂರಿಗೆ ತೆರಳಿದ್ದು, ಈ ಸಂದರ್ಭ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಸೇರಿ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಅವರು ಹೋರಾಟಕ್ಕೆ ಶುಭ ಹಾರೈಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬೆಂಗಳೂರು ಫ್ರೀಡಂ ಪಾರ್ಕ್ ಪ್ರತಿಭಟನೆಯಲ್ಲಿ ಬಂಟ್ವಾಳದ ಎನ್.ಪಿ.ಎಸ್. ನೌಕರರ ಸಂಘ ಸದಸ್ಯರು"
Be the first to comment on "ಬೆಂಗಳೂರು ಫ್ರೀಡಂ ಪಾರ್ಕ್ ಪ್ರತಿಭಟನೆಯಲ್ಲಿ ಬಂಟ್ವಾಳದ ಎನ್.ಪಿ.ಎಸ್. ನೌಕರರ ಸಂಘ ಸದಸ್ಯರು"