ಬಂಟ್ವಾಳ

ನಂದಾವರ ಬ್ರಹ್ಮಕಲಶೋತ್ಸವ: ಮನೆ ಮನೆ ಆಮಂತ್ರಣ ಪತ್ರಿಕೆ ಅಭಿಯಾನ

ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು “ಮನೆ ಮನೆ ಅಭಿಯಾನದ ಮೂಲಕ ವಿತರಿಸುವ ಕಾರ್ಯಕ್ಕೆ ಶ್ರೀ ಕ್ಷೇತ್ರದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.

ಜಾಹೀರಾತು

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಅರವಿಂದ ಭಟ್ ಪದ್ಯಾಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕ ಮಹೇಶ ಭಟ್, ರಾಧಾಕೃಷ್ಣ ತಂತ್ರಿ ಪೊಳಲಿ, ಚಂದ್ರ ಕುಮಾರ್ ಕೊಡಿಯಾಲ್‌ಬೈಲ್,  ಗೋಪಾಲ ಮೂಲ್ಯ ನೆಲ್ಲಿ, ವಿಜಯಲಕ್ಷ್ಮಿ ಮಾಧವರಾಯ ಕುಡ್ವ, ಚಂದ್ರಕಾಂತ ಬಂಗೇರ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಕೆ. ವಿಶ್ವನಾಥ ಆಳ್ವ, ಪ್ರಧಾನ ಕಾರ್ಯದರ್ಶಿ ಅಶೋಕ್ ಗಟ್ಟಿ, ಕೋಶಾಧಿಕಾರಿ ಎನ್. ಕೆ. ಶಿವ ಚಾಲನೆ ನೀಡಿದರು.

ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಕವಿತಾ ವಸಂತ್, ಜಯಶ್ರೀ ಅಶೋಕ್, ದೇವಪ್ಪ ನಾಯ್ಕ ಅಭಿವೃದ್ಧಿ ಸಮಿತಿಯ ಸಂದೀಪ್ ಕುಮಾರ್, ಸತೀಶ್ ಗೌಡ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಜಗದೀಶ್ ಐತಾಳ್, ನಾಗೇಶ್ ಕುಲಾಲ್ ನರಿಕೊಂಬು ಮತ್ತು ಸಂಚಾಲಕರಾದ ಶ್ರೀನಿವಾಸ ನಾಯ್ಕ, ಮೋಹನ ಕುಲಾಲ್, ದಯಾನಂದ ಬಿ.ಎಂ., ಗಣೇಶ್ ದೇವಾಡಿಗ, ರಾಮಕೃಷ್ಣ ಭಂಡಾರಿ, ಸುರೇಶ್ ಗಟ್ಟಿ, ಸೋಮನಾಥ ಬಿ.ಎಂ., ನಿತಿನ್ ಗೌಡ, ಚಂದ್ರಶೇಖರ ಕುಲಾಲ್, ಸುಧೀರ್ ನಾಯಕ್, ಗಣೇಶ್ ಕುಲಾಲ್, ಯಕ್ಷಿತ್ ಕುಲಾಲ್, ಮನೋಹರ ಶಾಂತಿನಗರ, ಮಮತಾ ಸುರೇಶ್ ಗಟ್ಟಿ, ಪ್ರಮೀಳಾ ಗಣೇಶ್, ಆಶಾ ಪ್ರಕಾಶ್ ಗಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಅಭಿವೃದ್ಧಿ ಸಮಿತಿ ಸದಸ್ಯ ದಾಮೋದರ ಬಿ.ಎಂ. ಪ್ರಸ್ತಾವನೆ ಮಾಡಿದರು. ಸಮಿತಿ ಸಂಚಾಲಕ ವಸಂತ ಪೆರಾಜೆ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ