ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮಗಳು ಸೋಮವಾರ ನಡೆದವು. ಈ ಸಂದರ್ಭ ಭಕ್ತರ ಉಪಸ್ಥಿತಿಯಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ, ಭಜನಾ ಮಹೋತ್ಸವ, ದೀಪ ನಮಸ್ಕಾರಗಳು ಜರಗಿದವು. ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಅಶೋಕ್ ಶೆಣೈ, ಮೊಕ್ತೇಸರರಾದ ಭಾಮಿ ನಾಗೇಂದ್ರನಾಥ್ ಶೆಣೈ ಮತ್ತು ಬಿ.ಸುರೇಶ್ ಬಾಳಿಗ, ಶಿಲೆಶಿಲೆ ಮೊಕ್ತೇಸರರಾದ ಸೂರ್ಯನಾರಾಯಣ ಬಾಳಿಗಾ ಸಹಿತ ಭಕ್ತವೃಂದ ಈ ಸಂದರ್ಭ ಉಪಸ್ಥಿತರಿದ್ದರು. ಶ್ರೀದೇವಳದಲ್ಲಿ ವಿಶೇಷ ಹೂವಿನ ಅಲಂಕಾರ ಗಮನ ಸೆಳೆಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮ"