ಜಾಹೀರಾತು
ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯ ಗೊನೆ ಮುಹೂರ್ತ ಬಸವನಗುಡಿ ರಾಮಣ್ಣ ಗೌಡರ ತೋಟದಲ್ಲಿ ನಡೆಯಿತು. ವಿಟ್ಲ ಅರಮನೆಯ ಸದಾಶಿವ ಕೆ, ಕೃಷ್ಣಯ್ಯ ಕೆ, ಜಯರಾಮ ಬಲ್ಲಾಳ್, ಶ್ರೀಕಂಠ ವರ್ಮ, ಶಿವಪ್ರಸಾದ್, ಅನಂತಪ್ರಸಾದ್, ನಾಗರಾಜ್, ಪದ್ಮನಾಭ ಮಂಜಲಾಡಿ, ಅಣ್ಣು ಗೌಡ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿಟ್ಲ ಪಂಚಲಿಂಗೇಶ್ವರ ಜಾತ್ರೆ ಗೊನೆ ಮುಹೂರ್ತ"