ಬಂಟ್ವಾಳ

ಕಲ್ಲಮಾಳಿಗೆ ಇಷ್ಟದೇವತಾ ಮುಂಡಿತ್ತಾಯ ದೈವಸ್ಥಾನ ವ್ಯವಸ್ಥಾಪನಾ ಸಮಿತಿ ಸಭೆ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಶ್ರೀ ಕಲ್ಲಮಾಳಿಗೆ ಇಷ್ಟದೇವತಾ ಮುಂಡಿತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಸಭೆಯು ಆಡಳಿತಾಧಿಕಾರಿ, ಗ್ರಾಮಕರಣಿಕರಾದ ಯಶ್ವಿತಾ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಜಾಹೀರಾತು

ಈ ಸಂದರ್ಭ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಪ್ರಸಾದ್ ಜೆ ಪೂಜಾರಿಯವರನ್ನು ಸರ್ವಸದಸ್ಯರು ಒಮ್ಮತದಿಂದ ಆಯ್ಕೆಮಾಡಿದರು. ನೂತನ ಅಧ್ಯಕ್ಷರಿಗೆ ಆಡಳಿತಾಧಿಕಾರಿ ಅಧಿಕಾರ ಹಸ್ತಾಂತರಿಸಿದರು. ಈ ನೂತನ ಸಮಿತಿಯ ಅವಧಿಯು ಮೂರು ವರ್ಷದ್ದಾಗಿರುತ್ತದೆ.

ಈ ಸಂದರ್ಭದಲ್ಲಿ ಪ್ರಮುಖರಾದ ಬೋಗನಾಥ ಏಲಬೆ, ಕೆ.ನಿರಂಜನ ಕೊಲ್ಲೂರು, ವಾಸು ಅಡ್ಡದಪಾದೆ, ಲೋಕೇಶ್ ಪಚ್ಚಿನಡ್ಕ, ಯೋಗೀಶ್ ಸ್ಥಾನದಮನೆ, ಸಂಜೀವ ಶಂಭೂರು, ಪುಷ್ಪ ಸುರೇಶ್ ಬರ್ಕೆ, ಜಯಂತಿ ಆನಂದ ಕೆರೆಕೋಡಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ