ಜಾಹೀರಾತು
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಗ್ರಾಮವಿಕಾಸ ಯಾತ್ರೆಯ ಸಂದರ್ಭ ರಾಯಿಯಲ್ಲಿ ಸಿದ್ದಕಟ್ಟೆಯಿಂದ ಪಾಣೆಮಂಗಳೂರು ಶ್ರೀ ಅನಂತನಾಥ ಸ್ವಾಮಿ ಬಸದಿಗೆ ವಿಹಾರ ಮಾಡುತ್ತಿದ್ದ ಪ.ಪೂ.೧೦೮ ಮುನಿಶ್ರೀ ವೀರ ಸಾಗರ ಮಹಾರಾಜರನ್ನು ಶಾಸಕರು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ರಾಜ್ಯ ನಗರ ನೀರು ಸರಬರಾಜು ಒಳಚರಂಡಿ ನಿಗಮ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಸುದರ್ಶನ್ ಬಜ , ರಮನಾಥ ರಾಯಿ, ಪ್ರಕಾಶ್ ಅಂಚನ್, ಶರ್ಮಿತ್ ಜೈನ್, ವೀರೇಂದ್ರ ಜೈನ್, ಸಂತೋಷ್ ಜೈನ್, ಸುಭಾಷ್ ಚಂದ್ರ ಜೈನ್, ವೃಷಭರಾಜ್ ಇಂದ್ರ, ಸುಜಿತ್ ಜೈನ್ ವಾಮದಪದವು, ಮದ್ವರಾಜ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪ.ಪೂ.೧೦೮ ವೀರಸಾಗರ ಮುನಿ ಮಹಾರಾಜರ ಆಶೀರ್ವಾದ ಪಡೆದ ಶಾಸಕ ರಾಜೇಶ್ ನಾಯ್ಕ್"