ಶಾಸಕ ರಾಜೇಶ್ ನಾಯ್ಕ್ ಪಾದಯಾತ್ರೆ, 11ನೇ ದಿನ: ಪಕ್ಷ ನಾಯಕರು, ಕಾರ್ಯಕರ್ತರೊಂದಿಗೆ ನಡಿಗೆ

ಜಾಹೀರಾತು

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ‌ಅವರ ನೇತ್ರತ್ವದ ಬಂಟ್ವಾಳ ಮಂಡಲ ಬಿಜೆಪಿ ವತಿಯಿಂದ ” ಗ್ರಾಮವಿಕಾಸ ಯಾತ್ರೆ” ” ಗ್ರಾಮದೆಡೆಗೆ ಶಾಸಕರ ನಡಿಗೆ ” 11 ನೇ ದಿನದ ಪಾದಯಾತ್ರೆ ಜ.24 ರಂದು ಕರ್ಪೆ ಕುಪ್ಪೆಟ್ಟು ಬರ್ಕೆ, ಕುಪ್ಪೆಟ್ಟು ಪಂಜುರ್ಲಿ  ಸನ್ನಿದಿಯಿಂದ ಆರಂಭವಾಯಿತು. ಜ.23 ರಂದು  ಕೊಯಿಲದಲ್ಲಿ  ಸಭಾ ಕಾರ್ಯಕ್ರಮ ಸಮಾಪನಗೊಂಡ ಬಳಿಕ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಿಜೆಪಿ ಕಾರ್ಯಕರ್ತೆ ನೀಲ ಪೂಜಾರಿ ಕರ್ಪೆ  ಅವರ ಮನೆಯಲ್ಲಿ ವಾಸ್ತವ್ಯ ಮಾಡಿದ್ದರು.   ಇಂದು ಬೆಳಿಗ್ಗೆ ನೂರಾರು ಕಾರ್ಯಕರ್ತರ ಜೊತೆಯಲ್ಲಿ ಕುಪ್ಪೆಟ್ಟು ಬರ್ಕೆ, ಕುಪ್ಪೆಟ್ಟು ಪಂಜುರ್ಲಿ ದೈವಗಳ ಮೂಲಸ್ಥಾನಕ್ಕೆ  ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು .

ಜಾಹೀರಾತು

ಮೂಲಸ್ಥಾನಕ್ಕೆ ಬೇಟಿ ನೀಡಿ ದೈವಗಳಿಗೆ ಪೂಜೆ ಸಲ್ಲಿಸಿದ ಬಳಿಕ ಕರ್ಪೆ ಸಂಗಬೆಟ್ಟು ಭಾಗದಲ್ಲಿ ನಡೆಸಲಾಗಿರುವ  ಅಭಿವೃದ್ಧಿ ಜೊತೆಗೆ ಮೂಲಸ್ಥಾನಕ್ಕೆ ರಸ್ತೆ ನಿರ್ಮಾಣ ಕಾರ್ಯವನ್ನು ಮಾಡಿ ಸಹಕಾರ ನೀಡಿದ ಶಾಸಕ ರಾಜೇಶ್ ನಾಯ್ಕ್ ಅವರನ್ನು ಮೂಲಸ್ಥಾನದ ಮನೆಯವರು ಹಾಗೂ ಪ್ರಮುಖರಾದ ಉಮೇಶ್ ಪೂಜಾರಿ, ಹರೀಶ್ ಪೂಜಾರಿ, ಜಯಪೂಜಾರಿ, ಕೇಶವ ಪೂಜಾರಿ, ಸಂತೋಷ್ ಪೂಜಾರಿ, ಸುಂದರಿ,ಮುತ್ತು,ಭವಾನಿ, ಸುಮತಿ, ಗಂಗಾದರ ಪೂಜಾರಿ, ಕರಿಯ ಮುಕ್ಕಾಲ್ದಿ, ಬಾಬು ನಲಿಕೆ ಬಿರಾವ್, ನವೀನ್, ಪೂಜಾರಿ, ಸುಭಾಷ್ ಪೂಜಾರಿ , ನವೀನ್ ಪೂಜಾರಿ ಅವರು ಹೂವಿನ ಬೃಹತ್ ಹಾರದ ಜೊತೆಗೆ ಶಾಲು ಹಾಕಿ ಗೌರವಿಸಿದರು. ಅರಳ ಗ್ರಾಮದಲ್ಲಿ ನೂರಾರು ಕಾರ್ಯಕರ್ತರು ಹಣ್ಣು ಹಂಪಲಿನ ಮಾಲೆಯನ್ನು ಹಾಕಿ ಸ್ವಾಗತಿಸಿದರು.

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮುಖಂಡರಾದ ದೇವಪ್ಪ ಪೂಜಾರಿ, ದೇವದಾಸ್ ಶೆಟ್ಟಿ, ಡೊಂಬಯ ಅರಳ, ಕಮಲಾಕ್ಷಿ ಪೂಜಾರಿ, ರಮನಾಥ ರಾಯಿ, ಸುದರ್ಶನ್ ಬಜ, ಪ್ರಭಾಕರ ಪ್ರಭು, ರತ್ನಕುಮಾರ್ ಚೌಟ, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಸತೀಶ್ ಪೂಜಾರಿ ಅಳಕೆ, ವಸಂತ ಅಣ್ಣಳಿಕೆ, ವಿದ್ಯಾಪ್ರಭು, ಹೇಮಲತಾ, ತೇಜಸ್ ಪೂಜಾರಿ, ನವೀನ್ ಪೂಜಾರಿ, ಚಂದ್ರಶೇಖರ ಪೂವಳ,ರಾಜೇಂದ್ರ ನೆಕ್ಲಾಜೆ, ಹರೀಶ್ ಪೂಜಾರಿ ತಾರಬರಿ, ಭಾಸ್ಕರ್ ಪ್ರಭು, ಕೆ.ನಾರಾಯಣ ನಾಯಕ್, ಹರೀಶ್ ಪೂಜಾರಿ , ಯೋಗಿಶ್ ಪೂಜಾರಿ, ಸದಾನಂದ ಪೂಜಾರಿ ಕರ್ಪೆ, ನೀಲ್ ಕಂಠ ಭಟ್, ದಾಮೋದರ ಪೂಜಾರಿ, ರಶ್ಮಿತ್ ಶೆಟ್ಟಿ, ನಳಿನಿ ಶೆಟ್ಟಿ,  ಉಮೇಶ್ ಅರಳ,  ಸುರೇಶ್ ಕೋಟ್ಯಾನ್, ಧನಂಜಯ‌ ಶೆಟ್ಟಿ, ಗಣೇಶ್ ರೈ ಮಾಣಿ, ಕುಮಾರ್ ಭಟ್ ಕನ್ಯಾನ, ಸಂತೋಷ್ ರಾಯಿಬೆಟ್ಟು,ಸುಪ್ರೀತ್ ಆಳ್ವ, ರೋನಾಲ್ಡ್ ಡಿ.ಸೋಜ, ರಂಜನ್ ಶೆಟ್ಟಿ, ಸುಕುಮಾರ್ ಅಶ್ವಥ್, ಲಕ್ಮೀದರ್ ಶೆಟ್ಟಿ,ನಂದರಾಮ ರೈ, ಜಗದೀಶ್ ಅಳ್ವ, ಯೋಗೀ ಅರಳ, ಚಂದ್ರಶೇಖರ ಶೆಟ್ಟಿ, ಸೀತಾರಾಮ ಪೂಜಾರಿ, ಸದಾಶಿವ ಬರಿಮಾರುಮತ್ತಿತರರು ಉಪಸ್ಥಿತರಿದ್ದರು

ಜಾಹೀರಾತು

ಜಾಹೀರಾತು

odiyoor

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಾಸಕ ರಾಜೇಶ್ ನಾಯ್ಕ್ ಪಾದಯಾತ್ರೆ, 11ನೇ ದಿನ: ಪಕ್ಷ ನಾಯಕರು, ಕಾರ್ಯಕರ್ತರೊಂದಿಗೆ ನಡಿಗೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*