ಬಂಟ್ವಾಳ

ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷೆಯಾಗಿ ಗಾಯತ್ರಿ ಲೋಕೇಶ್: 30ರಂದು ಪದಗ್ರಹಣ

ಜಾಹೀರಾತು

ಬಂಟ್ವಾಳ: ಜೇಸಿಐ ಜೋಡುಮಾರ್ಗ ನೇತ್ರಾವತಿಯ 2023 ನೇ ಸಾಲಿನ ಅಧ್ಯಕ್ಷರಾಗಿ ಗಾಯತ್ರಿ ಲೋಕೇಶ್ ಆಯ್ಕೆಯಾಗಿದ್ದು, 30ರಂದು ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಪದಗ್ರಹಣ ಸಂಜೆ ನಡೆಯಲಿದೆ.

ಘಟಕದ ಕಾರ್ಯದರ್ಶಿಯಾಗಿ ರಮ್ಯಾ, ಕೋಶಾಧಿಕಾರಿಯಾಗಿ ದೀಪ್ತಿ ಶ್ರೀನಿಧಿ ಹಾಗು ಘಟಕದ ಉಪಾಧ್ಯಕ್ಷರಾಗಿ ಸುಬ್ರಹ್ಮಣ್ಯ ಪೈ, ಕಿಶನ್ ಎನ್ ರಾವ್, ಅಮಿತಾ ಹರ್ಷರಾಜ್, ಡಾ.ವಿನಾಯಕ್ ಕೆ.ಎಸ್., ಪ್ರಕಾಶ್ ಆಳ್ವ, ಶ್ರೀನಿಧಿ ಭಟ್ ಆಯ್ಕೆಯಾಗಿದ್ದು, ಜೇಜೇಸಿ ಅಧ್ಯಕ್ಷರಾಗಿ ರಶ್ಮಿತಾ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಹರಿಶ್ಚಂದ್ರ ಆಳ್ವ, ಹರ್ಷರಾಜ್, ಡಾ.ಧೀರಜ್ ಹೆಬ್ರಿ, ರವೀಂದ್ರ ಕುಕ್ಕಾಜೆ ಆಯ್ಕೆಯಾಗಿದ್ದಾರೆ.

ಜಾಹೀರಾತು

ನೂತನ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜ.30 ಸೋಮವಾರ ಸಂಜೆ ಘಂಟೆ 6.30 ಕ್ಕೆ ಬಿ.ಸಿ.ರೋಡಿನ ರೋಟರಿ ಸಭಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾವಂತೂರು ಮಹಾಗಣಪತಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪದ್ಮರಾಜ ಬಲ್ಲಾಳ್ ಮಾವಂತೂರು, ಜೇಸಿಐ ವಲಯ 15ರ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಪದ ಪ್ರಧಾನ ಅಧಿಕಾರಿಯಾಗಿ ಜೇಸಿಐ ವಲಯ ಉಪಾಧ್ಯಕ್ಷ ಅಜಿತ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಹರಿಪ್ರಸಾದ್ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಜಾಹೀರಾತು

odiyoor

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ