ಜಾಹೀರಾತು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಿಟ್ಲದ ವತಿಯಿಂದ ಪೆರ್ನೆ ವಲಯದ. ಶೌರ್ಯವಿಪತ್ತು ನಿರ್ವಹಣಾ ಘಟಕದಿಂದ ಮಂಗಳವಾರ ಕೆದಿಲ ಗ್ರಾಮದ ಎದುರ್ಕಲ ಕಿಂಡಿ ಆಣೆಕಟ್ಟಿನಲ್ಲಿ ಅಡ್ಡವಾಗಿನಿಂತ ಮರ, ಬಿದಿರು, ಕಸಕಡ್ಡಿಗಳನ್ನು ತೆಗೆದು ಸ್ವಚ್ಛಮಾಡಲಾಯಿತು. ಈ ಸಂದರ್ಭ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಜಯಶ್ರೀ,ಸೇವಾಪ್ರತಿನಿಧಿ ಶಾರದಾ, ಜಯಂತಿ, ಶೌರ್ಯ ಪೆರ್ನೆ ಘಟಕದ ಸಂಯೋಜಕಿ ಅಶ್ಮಿತಾ ಮತ್ತು ಪಂಚಾಯಿತ್ ಸದಸ್ಯರಾದ ಶ್ಯಾಮ್ ಪ್ರಸಾದ್ ಮತ್ತು ಪಂಚಾಯಿತ್ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೆದಿಲ ಎದುರ್ಕಲ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ"