ಬಂಟ್ವಾಳ

ಶ್ರೀ ಕ್ಷೇತ್ರ ನಂದಾವರದಲ್ಲಿ 48 ದಿವಸಗಳ ಸಂಧ್ಯಾ ಭಜನೆಗೆ ಚಾಲನೆ

ಬಂಟ್ವಾಳ: ಶ್ರೀ ಕ್ಷೇತ್ರ ನಂದಾವರದಲ್ಲಿ 48 ದಿನಗಳ ಸಂಧ್ಯಾಭಜನೆಗೆ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭ ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ಮಹೇಶ ಭಟ್,  ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿರಾಜ್ ರಾವ್ ನೂಯಿ, ಉಪಾಧ್ಯಕ್ಷ ರಾಮಪ್ರಸಾದ್ ಪೂಂಜ ಬರಂಗರೆ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ರವೀಂದ್ರ ಕಂಬಳಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಗಣೇಶ್ ಕಾರಾಜೆ ಭಜನಾ ಸಮಿತಿ ಸಂಚಾಲಕರಾದ ಸತೀಶ್ ಗಟ್ಟಿ ನಂದಾವರ, ಜಯಪ್ರಕಾಶ್ ಪೆರ್ವ, ಧರ್ನಪ್ಪ ಸಫಲಿಗ,ಪ್ರವೀಣ ಗುರುಮಂದಿರ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ